ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

Published : Jan 18, 2024, 10:58 PM IST

500 ವರ್ಷಗಳ ಬಳಿಕ ಜನ್ಮಸ್ಥಾನಕ್ಕೆ ಮರಳಿದ ರಾಮಲಲ್ಲಾ, ಪವಿತ್ರ ಆಯೋಧ್ಯೆ ರಾಮ ಮಂದಿರದಲ್ಲಿ ಕನ್ನಡಿಗರ ಕಲರವ,  ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳಲಿದ್ದಾರೆ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ತಯಾರಿ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಜನವರಿ 22ರಂದು ಆಯೋಧ್ಯೆಗೆ ಮೋದಿ ಆಗಮಿಸುವ ವೇಳಾಪಟ್ಟಿ ನಿಗಧಿಯಾಗಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳುತ್ತಿದ್ದಾರೆ. ಜನವರಿ 21ರಂದು ರಾಮ ಮಂದಿರದಲ್ಲಿ ನಡೆಯಲಿರುವ ಪೂಜೆಯಲ್ಲಿ ಯಜಮಾನನ ಸ್ಥಾನದಲ್ಲಿ ನಿಂತು ಮೋದಿ ಪಾಲ್ಗೊಳ್ಳಲಿದ್ದಾರೆ. ಕೊರೆವ ಚಳಿಯಲ್ಲಿ ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಮೋದಿ ಸ್ನಾನ ಮಾಡಿ ನದಿಯ ಪವಿತ್ರ ನೀರನ್ನು ರಾಮ ಮಂದಿರಕ್ಕೆ ತರಲಿದ್ದಾರೆ.  

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more