Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Published : Feb 03, 2022, 02:30 PM IST

ಜಗತ್ತಿಗೆ ಸಮಾನತೆಯ ಪಾಠ ಹೇಳಿದ ರಾಮಾನುಜಾಚಾರ್ಯರ 1000ನೇ ಜಯಂತಿಯ ಅಂಗವಾಗಿ ಶಂಶಾ‌ಬಾದ್‌ನಲ್ಲಿ ಅವರ 216 ಅಡಿ ಎತ್ತರದ ಪ್ರತಿಮೆಯನ್ನು ಫೆ.5ರಂದು ಪ್ರಧಾನಿ ಮೋದಿ ಅನಾವರಣ ಮಾಡುತ್ತಿದ್ದಾರೆ. 

11ನೇ ಶತಮಾನದ ಸಂತ, ವಿಶಿಷ್ಠಾದ್ವೈತ ಪ್ರತಿಪಾದಕ, ಹಿಂದೂ ವೇದಾಂತ ತತ್ವಜ್ಞಾನಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಫೆ.5ರಂದು ಶಂಶಾಬಾದ್‌ನಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ. 
ಹೈದರಾಬಾದ್‌ನ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನಲ್ಲಿ ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಆಶ್ರಮದಲ್ಲಿ ರಾಮಾನುಜಂ ಅವರ ಗೌರವಾರ್ಥವಾಗಿ ದೇವಾಲಯ ಹಾಗೂ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಮಾನುಜಂ ಅವರ 1000 ವರ್ಷದ ಜಯಂತಿ ಹಿನ್ನೆಲೆಯಲ್ಲಿ ಪ್ರತಿಮೆ ಅನಾವರಣ ಕಾರ್ಯ ನಡೆಯುತ್ತಿದೆ. ಇದು ಭಾರತದ ಎರಡನೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಇದಕ್ಕೆ ಸಮತಾ ಪ್ರತಿಮೆ ಎಂದು ಹೆಸರಿಡಲಾಗಿದೆ. 

Pak-China Remark: ರಾಹುಲ್ ಗಾಂಧಿ ಹೇಳಿಕೆಗೆ ನಮ್ಮ ಬೆಂಬಲವಿಲ್ಲ ಎಂದ ಅಮೆರಿಕ!

ಸಾವಿರ ವರ್ಷಗಳ ಹಿಂದೆಯೇ ವೈಷ್ಣವ ಸಂತ ರಾಮಾನುಜಾಚಾರ್ಯರು ಅಸ್ಪರ್ಶತೆ ತೊಡೆದು ಹಾಕಿದವರು. ಹಿಂದುಳಿದ ವರ್ಗದವರಿಗೆ ದೇವಾಲಯ ಪ್ರವೇಶ ಮಾಡಿಸಿ, ಅವರನ್ನು ಉತ್ತಮ ಕುಲದವರೆಂದು ಕರೆದವರು. ಜಾತಿ, ಮತ, ಲಿಂಗ ಭೇದವನ್ನು ಖಂಡಿಸಿದವರು. ಸಮಾನತೆಯ ಹರಿಕಾರರಾಗಿದ್ದ ಅವರ ಈ ಮೂರ್ತಿಯ ವಿಶೇಷಗಳೇನು ಎಂಬ ಕುರಿತ ವಿವರಣೆ ಇಲ್ಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more