Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Published : Feb 03, 2022, 02:30 PM IST

ಜಗತ್ತಿಗೆ ಸಮಾನತೆಯ ಪಾಠ ಹೇಳಿದ ರಾಮಾನುಜಾಚಾರ್ಯರ 1000ನೇ ಜಯಂತಿಯ ಅಂಗವಾಗಿ ಶಂಶಾ‌ಬಾದ್‌ನಲ್ಲಿ ಅವರ 216 ಅಡಿ ಎತ್ತರದ ಪ್ರತಿಮೆಯನ್ನು ಫೆ.5ರಂದು ಪ್ರಧಾನಿ ಮೋದಿ ಅನಾವರಣ ಮಾಡುತ್ತಿದ್ದಾರೆ. 

11ನೇ ಶತಮಾನದ ಸಂತ, ವಿಶಿಷ್ಠಾದ್ವೈತ ಪ್ರತಿಪಾದಕ, ಹಿಂದೂ ವೇದಾಂತ ತತ್ವಜ್ಞಾನಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಫೆ.5ರಂದು ಶಂಶಾಬಾದ್‌ನಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ. 
ಹೈದರಾಬಾದ್‌ನ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನಲ್ಲಿ ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಆಶ್ರಮದಲ್ಲಿ ರಾಮಾನುಜಂ ಅವರ ಗೌರವಾರ್ಥವಾಗಿ ದೇವಾಲಯ ಹಾಗೂ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಮಾನುಜಂ ಅವರ 1000 ವರ್ಷದ ಜಯಂತಿ ಹಿನ್ನೆಲೆಯಲ್ಲಿ ಪ್ರತಿಮೆ ಅನಾವರಣ ಕಾರ್ಯ ನಡೆಯುತ್ತಿದೆ. ಇದು ಭಾರತದ ಎರಡನೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಇದಕ್ಕೆ ಸಮತಾ ಪ್ರತಿಮೆ ಎಂದು ಹೆಸರಿಡಲಾಗಿದೆ. 

Pak-China Remark: ರಾಹುಲ್ ಗಾಂಧಿ ಹೇಳಿಕೆಗೆ ನಮ್ಮ ಬೆಂಬಲವಿಲ್ಲ ಎಂದ ಅಮೆರಿಕ!

ಸಾವಿರ ವರ್ಷಗಳ ಹಿಂದೆಯೇ ವೈಷ್ಣವ ಸಂತ ರಾಮಾನುಜಾಚಾರ್ಯರು ಅಸ್ಪರ್ಶತೆ ತೊಡೆದು ಹಾಕಿದವರು. ಹಿಂದುಳಿದ ವರ್ಗದವರಿಗೆ ದೇವಾಲಯ ಪ್ರವೇಶ ಮಾಡಿಸಿ, ಅವರನ್ನು ಉತ್ತಮ ಕುಲದವರೆಂದು ಕರೆದವರು. ಜಾತಿ, ಮತ, ಲಿಂಗ ಭೇದವನ್ನು ಖಂಡಿಸಿದವರು. ಸಮಾನತೆಯ ಹರಿಕಾರರಾಗಿದ್ದ ಅವರ ಈ ಮೂರ್ತಿಯ ವಿಶೇಷಗಳೇನು ಎಂಬ ಕುರಿತ ವಿವರಣೆ ಇಲ್ಲಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more