ಮಹಾಕಾಳಿಯ ಭವ್ಯಮಂದಿರ ಉದ್ಘಾಟನೆ, ತಾಯಿಯ 100ನೇ ಹುಟ್ಟುಹಬ್ಬದಂದೇ ಮೋದಿ ಮಹತ್ಕಾರ್ಯ!

ಮಹಾಕಾಳಿಯ ಭವ್ಯಮಂದಿರ ಉದ್ಘಾಟನೆ, ತಾಯಿಯ 100ನೇ ಹುಟ್ಟುಹಬ್ಬದಂದೇ ಮೋದಿ ಮಹತ್ಕಾರ್ಯ!

Published : Jun 19, 2022, 04:20 PM ISTUpdated : Jun 19, 2022, 05:13 PM IST

ಗುಜರಾತ್‌ನ ಪಂಜಮಹಲ್‌ ಜಿಲ್ಲೆಯಲ್ಲಿರುವ ಮಹಾಕಾಳಿ ದೇವಾಲಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಸಾಂಪ್ರಾದಾಯಿಕ ಧರ್ಮಧ್ವಜ ಹಾರಿಸಿದ್ದಾರೆ. ಈ ಮಂದಿರದ ಮೇಲೆ ನಿರ್ಮಾಣವಾಗಿದ್ದ ದರ್ಗಾವನ್ನು ಸಹಮತದೊಂದಿಗೆ ಸ್ಥಳಾಂತರಗೊಳಿಸಿ, ಮಂದಿರವನ್ನು ಮರುನಿರ್ಮಾಣ ಮಾಡಿ ಧ್ವಜ ಹಾರಿಸಲಾಗಿದೆ.

ಗುಜರಾತ್‌ನ ಪಂಜಮಹಲ್‌ ಜಿಲ್ಲೆಯಲ್ಲಿರುವ ಮಹಾಕಾಳಿ ದೇವಾಲಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಸಾಂಪ್ರಾದಾಯಿಕ ಧರ್ಮಧ್ವಜ ಹಾರಿಸಿದ್ದಾರೆ. ಈ ಮಂದಿರದ ಮೇಲೆ ನಿರ್ಮಾಣವಾಗಿದ್ದ ದರ್ಗಾವನ್ನು ಸಹಮತದೊಂದಿಗೆ ಸ್ಥಳಾಂತರಗೊಳಿಸಿ, ಮಂದಿರವನ್ನು ಮರುನಿರ್ಮಾಣ ಮಾಡಿ ಧ್ವಜ ಹಾರಿಸಲಾಗಿದೆ.

‘ದೇಗುಲದ ಮೇಲೆ ಹಾರಿಸಿದ ಧ್ವಜ ಧಾರ್ಮಿಕತೆಯ ಸಂಕೇತವಾಗಿದೆ. ಅಲ್ಲದೇ ನಮ್ಮ ನಂಬಿಕೆ ಎಷ್ಟೇ ವರ್ಷಗಳೂ ಕಳೆದರೂ ಸಹ ಅಚಲವಾಗಿರುತ್ತದೆ ಎಂಬುದನ್ನು ತೋರಿಸುತ್ತದೆ. ಭಾರತದ ಧಾರ್ಮಿಕ ಹೊಳಪು ಎಷ್ಟೇ ವರ್ಷ ಕಳೆದರೂ ಮರು ನಿರ್ಮಾನವಾಗುತ್ತಲೇ ಇರುತ್ತದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಮಂದಿರದ ಗೋಪುರವನ್ನು ಸುಲ್ತಾನ್‌ ಮಹಮ್ಮುದ್‌ ಬೇಗ್ಡಾ ಸುಮಾರು 500 ವರ್ಷಗಳ ಹಿಂದೆ ನಾಶಗೊಳಿಸಿದ್ದ. ಅದರ ಮೇಲೆ ದರ್ಗಾವನ್ನು ನಿರ್ಮಾಣ ಮಾಡಲಾಗಿತ್ತು. ಮುಸ್ಲಿಂ ಸಮುದಾಯದೊಡನೆ ಸಹಮತ ಸಾಧಿಸಿ ಇಲ್ಲಿದ್ದ ದರ್ಗಾವನ್ನು ಬೇರೊಂದು ಸ್ಥಳಕ್ಕೆ ವರ್ಗಾಯಿಸಿ, ದೇಗಲವನ್ನು ಮರು ನಿರ್ಮಾಣ ಮಾಡಲಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more