ಅಧ್ಯಾತ್ಮ, ಪ್ರವಾಸ  ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

ಅಧ್ಯಾತ್ಮ, ಪ್ರವಾಸ ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

Published : Jun 28, 2021, 11:51 AM ISTUpdated : Jun 28, 2021, 11:57 AM IST

- ಶ್ರೀರಾಮ ಮಾಡಿದ ರೀತಿ ಅಯೋಧ್ಯೆ ಅಭಿವೃದ್ಧಿಪಡಿಸಿ

- ಒಮ್ಮೆ ಅಲ್ಲಿಗೆ ಹೋಗಬೇಕು ಅಂತ ಜನರಿಗೆ ಅನ್ನಿಸಬೇಕು

- ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ (ಜೂ. 28): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.  ಅಭಿವೃದ್ಧಿ ಯೋಜನೆಯ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ‘ನಮ್ಮ ಅತ್ಯುತ್ತಮ ಸಂಪ್ರದಾಯಗಳು ಹಾಗೂ ಅಭಿವೃದ್ಧಿ ರೂಪಾಂತರಗಳನ್ನು ಅಯೋಧ್ಯೆ ಪ್ರತಿಪಾದಿಸುವಂತಿರಬೇಕು. ಅಯೋಧ್ಯೆಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂದು ಯುವಪೀಳಿಗೆಗೆ ಉತ್ಕಟ ಭಾವ ಮೂಡುವಂತಿರಬೇಕು’ಎಂದು ಸಲಹೆ ನೀಡಿದ್ದಾರೆ. 

'ಶ್ರೀರಾಮ ಯಾವ ರೀತಿ ಜನರನ್ನು ಒಗ್ಗೂಡಿಸಿದನೋ, ಅದೇ ರೀತಿ ಎಲ್ಲರ ಸಹಭಾಗಿತ್ವದಲ್ಲಿ ಅಯೋಧ್ಯೆ ಅಭಿವೃದ್ಧಿಯಾಗಬೇಕು. ಇದರಲ್ಲಿ ಯುವಕರ ಕೌಶಲ ಬಳಸಿಕೊಳ್ಳಬೇಕು. ಆಧ್ಯಾತ್ಮಿಕ ಕೇಂದ್ರ, ಜಾಗತಿಕ ಪ್ರವಾಸೋದ್ಯಮ ಹಬ್‌ ಹಾಗೂ ಸುಸ್ಥಿರ ಸ್ಮಾರ್ಟ್‌ ಸಿಟಿಯ ಅಂಶಗಳನ್ನು ಅಯೋಧ್ಯೆ ಒಳಗೊಂಡಿರಬೇಕು' ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?