ಅಧ್ಯಾತ್ಮ, ಪ್ರವಾಸ  ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

ಅಧ್ಯಾತ್ಮ, ಪ್ರವಾಸ ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

Published : Jun 28, 2021, 11:51 AM ISTUpdated : Jun 28, 2021, 11:57 AM IST

- ಶ್ರೀರಾಮ ಮಾಡಿದ ರೀತಿ ಅಯೋಧ್ಯೆ ಅಭಿವೃದ್ಧಿಪಡಿಸಿ

- ಒಮ್ಮೆ ಅಲ್ಲಿಗೆ ಹೋಗಬೇಕು ಅಂತ ಜನರಿಗೆ ಅನ್ನಿಸಬೇಕು

- ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ (ಜೂ. 28): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.  ಅಭಿವೃದ್ಧಿ ಯೋಜನೆಯ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ‘ನಮ್ಮ ಅತ್ಯುತ್ತಮ ಸಂಪ್ರದಾಯಗಳು ಹಾಗೂ ಅಭಿವೃದ್ಧಿ ರೂಪಾಂತರಗಳನ್ನು ಅಯೋಧ್ಯೆ ಪ್ರತಿಪಾದಿಸುವಂತಿರಬೇಕು. ಅಯೋಧ್ಯೆಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂದು ಯುವಪೀಳಿಗೆಗೆ ಉತ್ಕಟ ಭಾವ ಮೂಡುವಂತಿರಬೇಕು’ಎಂದು ಸಲಹೆ ನೀಡಿದ್ದಾರೆ. 

'ಶ್ರೀರಾಮ ಯಾವ ರೀತಿ ಜನರನ್ನು ಒಗ್ಗೂಡಿಸಿದನೋ, ಅದೇ ರೀತಿ ಎಲ್ಲರ ಸಹಭಾಗಿತ್ವದಲ್ಲಿ ಅಯೋಧ್ಯೆ ಅಭಿವೃದ್ಧಿಯಾಗಬೇಕು. ಇದರಲ್ಲಿ ಯುವಕರ ಕೌಶಲ ಬಳಸಿಕೊಳ್ಳಬೇಕು. ಆಧ್ಯಾತ್ಮಿಕ ಕೇಂದ್ರ, ಜಾಗತಿಕ ಪ್ರವಾಸೋದ್ಯಮ ಹಬ್‌ ಹಾಗೂ ಸುಸ್ಥಿರ ಸ್ಮಾರ್ಟ್‌ ಸಿಟಿಯ ಅಂಶಗಳನ್ನು ಅಯೋಧ್ಯೆ ಒಳಗೊಂಡಿರಬೇಕು' ಎಂದಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?