ಅಧ್ಯಾತ್ಮ, ಪ್ರವಾಸ  ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

ಅಧ್ಯಾತ್ಮ, ಪ್ರವಾಸ ಸ್ಮಾರ್ಟ್‌ ಸಿಟಿ ಸ್ಪರ್ಶ, ಮೋದಿ ಕಲ್ಪನೆಯ ಅಯೋಧ್ಯಾ ರಾಮಮಂದಿರವಿದು..!

Published : Jun 28, 2021, 11:51 AM ISTUpdated : Jun 28, 2021, 11:57 AM IST

- ಶ್ರೀರಾಮ ಮಾಡಿದ ರೀತಿ ಅಯೋಧ್ಯೆ ಅಭಿವೃದ್ಧಿಪಡಿಸಿ

- ಒಮ್ಮೆ ಅಲ್ಲಿಗೆ ಹೋಗಬೇಕು ಅಂತ ಜನರಿಗೆ ಅನ್ನಿಸಬೇಕು

- ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ (ಜೂ. 28): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.  ಅಭಿವೃದ್ಧಿ ಯೋಜನೆಯ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ‘ನಮ್ಮ ಅತ್ಯುತ್ತಮ ಸಂಪ್ರದಾಯಗಳು ಹಾಗೂ ಅಭಿವೃದ್ಧಿ ರೂಪಾಂತರಗಳನ್ನು ಅಯೋಧ್ಯೆ ಪ್ರತಿಪಾದಿಸುವಂತಿರಬೇಕು. ಅಯೋಧ್ಯೆಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂದು ಯುವಪೀಳಿಗೆಗೆ ಉತ್ಕಟ ಭಾವ ಮೂಡುವಂತಿರಬೇಕು’ಎಂದು ಸಲಹೆ ನೀಡಿದ್ದಾರೆ. 

'ಶ್ರೀರಾಮ ಯಾವ ರೀತಿ ಜನರನ್ನು ಒಗ್ಗೂಡಿಸಿದನೋ, ಅದೇ ರೀತಿ ಎಲ್ಲರ ಸಹಭಾಗಿತ್ವದಲ್ಲಿ ಅಯೋಧ್ಯೆ ಅಭಿವೃದ್ಧಿಯಾಗಬೇಕು. ಇದರಲ್ಲಿ ಯುವಕರ ಕೌಶಲ ಬಳಸಿಕೊಳ್ಳಬೇಕು. ಆಧ್ಯಾತ್ಮಿಕ ಕೇಂದ್ರ, ಜಾಗತಿಕ ಪ್ರವಾಸೋದ್ಯಮ ಹಬ್‌ ಹಾಗೂ ಸುಸ್ಥಿರ ಸ್ಮಾರ್ಟ್‌ ಸಿಟಿಯ ಅಂಶಗಳನ್ನು ಅಯೋಧ್ಯೆ ಒಳಗೊಂಡಿರಬೇಕು' ಎಂದಿದ್ದಾರೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!