ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

Published : Jan 16, 2024, 10:59 PM IST

ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಧ್ಯೆಯಿಂದ ನ್ಯೂಸ್ ಹವರ್ ನೇರಪ್ರಸಾರ ಮಾಡುತ್ತಿದೆ. ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ, ಪ್ರಧಾನಿ ನರೇಂದ್ರ ಮೋದಿ ಲೇಪಾಕ್ಷಿ ಸೇರಿ ದಕ್ಷಿಣ ಭಾರತ ಪ್ರವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

ಆಯೋಧ್ಯೆ(ಜ.16) ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದೆ. ಇದೀಗ ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭಗೊಂಡಿದೆ. ಇಂದಿನಿಂದಲೇ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಜ.16ರಿಂದ ಜನವರಿ 22ರ ಪ್ರಾಣಪ್ರತಿಷ್ಠೆ ವರೆಗೆ ವಿಶೇಷ ಪೂಜೆಗಳು ನಡೆಯಲಿದೆ. ಶ್ರೀರಾಮ ಮಂದಿರದ 46 ಬಾಗಿಲುಗಳಿಗೆ ಚಿನ್ನದ ಲೇಪನ ಮಾಡಲಾಗುತ್ತಿದೆ.ಇದಕ್ಕಾಗಿ ಟ್ರಸ್ಟ್ 60 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇತ್ತ ಆಯೋಧ್ಯೆಯಲ್ಲಿ ಹೊಟೆಲ್ ರೂಂ ಸಂಪೂರ್ಣ ಬುಕ್ ಆಗಿರುವ ಕಾರಣ ಟೆಂಟ್ ಸಿಟಿ ನಿರ್ಮಾಣ ಮಾಡಲಾಗಿದೆ. ಇತ್ತ ಪ್ರಾಣಪ್ರತಿಷ್ಠೆ ಮಾಡಲಿರುವ ಪ್ರಧಾನಿ ಮೋದಿ ಲೇಪಾಕ್ಷಿ , ವೀರಭದ್ರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more