ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

Published : Jan 16, 2024, 10:59 PM IST

ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಧ್ಯೆಯಿಂದ ನ್ಯೂಸ್ ಹವರ್ ನೇರಪ್ರಸಾರ ಮಾಡುತ್ತಿದೆ. ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ, ಪ್ರಧಾನಿ ನರೇಂದ್ರ ಮೋದಿ ಲೇಪಾಕ್ಷಿ ಸೇರಿ ದಕ್ಷಿಣ ಭಾರತ ಪ್ರವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

ಆಯೋಧ್ಯೆ(ಜ.16) ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದೆ. ಇದೀಗ ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭಗೊಂಡಿದೆ. ಇಂದಿನಿಂದಲೇ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಜ.16ರಿಂದ ಜನವರಿ 22ರ ಪ್ರಾಣಪ್ರತಿಷ್ಠೆ ವರೆಗೆ ವಿಶೇಷ ಪೂಜೆಗಳು ನಡೆಯಲಿದೆ. ಶ್ರೀರಾಮ ಮಂದಿರದ 46 ಬಾಗಿಲುಗಳಿಗೆ ಚಿನ್ನದ ಲೇಪನ ಮಾಡಲಾಗುತ್ತಿದೆ.ಇದಕ್ಕಾಗಿ ಟ್ರಸ್ಟ್ 60 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇತ್ತ ಆಯೋಧ್ಯೆಯಲ್ಲಿ ಹೊಟೆಲ್ ರೂಂ ಸಂಪೂರ್ಣ ಬುಕ್ ಆಗಿರುವ ಕಾರಣ ಟೆಂಟ್ ಸಿಟಿ ನಿರ್ಮಾಣ ಮಾಡಲಾಗಿದೆ. ಇತ್ತ ಪ್ರಾಣಪ್ರತಿಷ್ಠೆ ಮಾಡಲಿರುವ ಪ್ರಧಾನಿ ಮೋದಿ ಲೇಪಾಕ್ಷಿ , ವೀರಭದ್ರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more