ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭ, ರಾಮ ಮಂದಿರದ 46 ಬಾಗಿಲಿಗೆ ಚಿನ್ನದ ಲೇಪನ!

Published : Jan 16, 2024, 10:59 PM IST

ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಧ್ಯೆಯಿಂದ ನ್ಯೂಸ್ ಹವರ್ ನೇರಪ್ರಸಾರ ಮಾಡುತ್ತಿದೆ. ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ, ಪ್ರಧಾನಿ ನರೇಂದ್ರ ಮೋದಿ ಲೇಪಾಕ್ಷಿ ಸೇರಿ ದಕ್ಷಿಣ ಭಾರತ ಪ್ರವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

ಆಯೋಧ್ಯೆ(ಜ.16) ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದೆ. ಇದೀಗ ಆಯೋಧ್ಯೆಯಲ್ಲಿ ಶ್ರೀರಾಮೋತ್ಸವ ಆರಂಭಗೊಂಡಿದೆ. ಇಂದಿನಿಂದಲೇ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಜ.16ರಿಂದ ಜನವರಿ 22ರ ಪ್ರಾಣಪ್ರತಿಷ್ಠೆ ವರೆಗೆ ವಿಶೇಷ ಪೂಜೆಗಳು ನಡೆಯಲಿದೆ. ಶ್ರೀರಾಮ ಮಂದಿರದ 46 ಬಾಗಿಲುಗಳಿಗೆ ಚಿನ್ನದ ಲೇಪನ ಮಾಡಲಾಗುತ್ತಿದೆ.ಇದಕ್ಕಾಗಿ ಟ್ರಸ್ಟ್ 60 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇತ್ತ ಆಯೋಧ್ಯೆಯಲ್ಲಿ ಹೊಟೆಲ್ ರೂಂ ಸಂಪೂರ್ಣ ಬುಕ್ ಆಗಿರುವ ಕಾರಣ ಟೆಂಟ್ ಸಿಟಿ ನಿರ್ಮಾಣ ಮಾಡಲಾಗಿದೆ. ಇತ್ತ ಪ್ರಾಣಪ್ರತಿಷ್ಠೆ ಮಾಡಲಿರುವ ಪ್ರಧಾನಿ ಮೋದಿ ಲೇಪಾಕ್ಷಿ , ವೀರಭದ್ರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
 

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more