ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

Published : Jun 03, 2023, 02:21 PM IST

ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅಧಿಕಾರಿಗಳ ಜೊತೆ ಪ್ರಧಾನಿ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
 

ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಈ ದುರಂತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಕನ್ನಡಿಗರು ಸೇಫ್‌ ಆಗಿದ್ದಾರೆ ಎಂದು ತಿಳಿದುಬಂದಿದೆ. 5 ಎನ್‌ಡಿಆರ್‌ಎಫ್‌, 200 ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೇ ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ಮೋದಿ ಅವರ ಎಲ್ಲಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಮೋದಿ ಅಧಿಕಾರಿಗಳ ಜೊತೆ ಈ ಘಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್‌ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more