ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

Published : Jun 03, 2023, 02:21 PM IST

ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅಧಿಕಾರಿಗಳ ಜೊತೆ ಪ್ರಧಾನಿ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
 

ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಈ ದುರಂತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಕನ್ನಡಿಗರು ಸೇಫ್‌ ಆಗಿದ್ದಾರೆ ಎಂದು ತಿಳಿದುಬಂದಿದೆ. 5 ಎನ್‌ಡಿಆರ್‌ಎಫ್‌, 200 ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೇ ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ಮೋದಿ ಅವರ ಎಲ್ಲಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಮೋದಿ ಅಧಿಕಾರಿಗಳ ಜೊತೆ ಈ ಘಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್‌ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more