ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

Published : Nov 28, 2020, 03:23 PM IST

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಅಹಮದಾಬಾದ್(ನ.28) ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತ ನಿರ್ಣಾಯಕ ಹಂತಕ್ಕೆ ತಲುಪಿರುವಾಗಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ಲಸಿಕೆ ಅಭಿವೃದ್ಧಿ ಘಟಕಗಳು ಮತ್ತು ಲಸಿಕೆ ಸಿದ್ಧತೆ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಲು ಮೂರು ಘಟಕಗಳಿಗೆ ಭೇಟಿ ನೀಡಿದ್ದಾರೆ. ಇದು ಎಲ್ಲಾ ಪ್ರಜೆಗಳಿಗೆ ಲಸಿಕೆ ನೀಡುವ ಯೋಜನೆಯ ಸಿದ್ಧತೆ, ಸವಾಲು ಮತ್ತು ಪ್ರಯತ್ನಗಳಿಗೆ ನೆರವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!