ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

Published : Nov 28, 2020, 03:23 PM IST

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಅಹಮದಾಬಾದ್(ನ.28) ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತ ನಿರ್ಣಾಯಕ ಹಂತಕ್ಕೆ ತಲುಪಿರುವಾಗಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ಲಸಿಕೆ ಅಭಿವೃದ್ಧಿ ಘಟಕಗಳು ಮತ್ತು ಲಸಿಕೆ ಸಿದ್ಧತೆ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಲು ಮೂರು ಘಟಕಗಳಿಗೆ ಭೇಟಿ ನೀಡಿದ್ದಾರೆ. ಇದು ಎಲ್ಲಾ ಪ್ರಜೆಗಳಿಗೆ ಲಸಿಕೆ ನೀಡುವ ಯೋಜನೆಯ ಸಿದ್ಧತೆ, ಸವಾಲು ಮತ್ತು ಪ್ರಯತ್ನಗಳಿಗೆ ನೆರವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?