ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

ಪಿಪಿಇ ಕಿಟ್‌ ಧರಿಸಿ ಜೈಡಸ್ ಬಯೋಟೆಕ್‌ ಪಾರ್ಕ್‌ನಲ್ಲಿ ಮೋದಿ!

Published : Nov 28, 2020, 03:23 PM IST

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಅಹಮದಾಬಾದ್(ನ.28) ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್‌, ಪುಣೆ ಮತ್ತು ಹೈದರಾಬಾದ್‌ನ ಕೊರೋನಾ ಲಸಿಕೆ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ ಲಸಿಕೆ ಅಭಿವೃದ್ಧಿಯ ಪ್ರಸಕ್ತ ಸ್ಥಿತಿಗತಿಯ ಖುದ್ದು ಅವಲೋಕನ ನಡೆಸಿದ್ದಾರೆ. ಕೊರೋನಾ 2ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಎಂಬ ವರದಿಗಳ ಬೆನ್ನಲ್ಲೇ ನಿಗದಿಯಾಗಿರುವ ಈ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತ ನಿರ್ಣಾಯಕ ಹಂತಕ್ಕೆ ತಲುಪಿರುವಾಗಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ಲಸಿಕೆ ಅಭಿವೃದ್ಧಿ ಘಟಕಗಳು ಮತ್ತು ಲಸಿಕೆ ಸಿದ್ಧತೆ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಲು ಮೂರು ಘಟಕಗಳಿಗೆ ಭೇಟಿ ನೀಡಿದ್ದಾರೆ. ಇದು ಎಲ್ಲಾ ಪ್ರಜೆಗಳಿಗೆ ಲಸಿಕೆ ನೀಡುವ ಯೋಜನೆಯ ಸಿದ್ಧತೆ, ಸವಾಲು ಮತ್ತು ಪ್ರಯತ್ನಗಳಿಗೆ ನೆರವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?