News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

Published : Apr 24, 2024, 11:19 PM IST

ಲೋಕಸಭಾ ಚುನಾವಣೆಯ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕ ಮಂಗಳಸೂತ್ರ ಅಸ್ತ್ರವನ್ನು ಭರ್ಜರಿಯಾಗಿ ಪ್ರಯೋಗ ಮಾಡಿದ್ದಾರೆ. ಈ ನಡುವೆ ರಾಹುಲ್‌ ಗಾಂಧಿ ನಾನು ಹಾಗೆ ಹೇಳಿಯೇ ಇಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.
 

ಬೆಂಗಳೂರು (ಏ.24): ನಾಲ್ಕನೇ ದಿನವೂ ನಿಲ್ಲದ ಮಂಗಳಸೂತ್ರ ಮಹಾಯುದ್ಧ ನಿಂತಿಲ್ಲ. ಅಜ್ಜಿ ಕೂಡಿಟ್ಟ ಆಭರಣ ಕೂಡ ಬಿಡಲ್ಲ ಎಂದು ಮೋದಿ ಜನರಿಗೆ ವಾರ್ನ್‌ ಮಾಡಿದ್ದಾರೆ. ಆಸ್ತಿ ಹಂಚಿಕೆ ಮಾಡ್ತೀನಿ ಅಂದೇ ಇಲ್ಲ ಎಂದು ರಾಹುಲ್ ಯೂಟರ್ನ್​ ಹೊಡೆದಿದ್ದಾರೆ.

ಕಾಂಗ್ರೆಸ್​ ನಿಮ್ಮ ಆದಾಯದ ಮೇಲೆ ಕಣ್ಣಿಟ್ಟಿದೆ.. ಹುಷಾರ್. ಅಜ್ಜಿಯರ ಬಳಿ ಇರುವ ಆಭರಣಗಳನ್ನೂ ಕಾಂಗ್ರೆಸ್​ ಬಿಡೋದಿಲ್ಲ. ಅವರು ಯಾರಿಗೆ ಹಂಚ್ತಾರೆ ಎಂಬುದು ನಿಮಗೆ ಗೊತ್ತಲ್ವಾ..? ಎಂದು ಛತ್ತೀಸ್​ಗಢದ ಸರಬುಜಾ ಸಮಾವೇಶದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಇನ್ನೊಂದೆಡೆ ಎರಡು ದಿನದಿಂದ ಪ್ರಚಾರಕ್ಕೆ ಗೈರಾಗಿದ್ದ ರಾಹುಲ್‌ ಗಾಂಧಿ ಬುಧವಾರ ಸಾಮಾಜಿಕ್‌ ನ್ಯಾಯ್‌ ಸಮ್ಮೇಳನದಲ್ಲಿ ಮಾತನಾಡಿ, ನಾನು ಹೀಗೆ ಹೇಳಿಯೇ ಇಲ್ಲ. ಎಕ್ಸ್‌ರೇ ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more