News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

Published : Apr 24, 2024, 11:19 PM IST

ಲೋಕಸಭಾ ಚುನಾವಣೆಯ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕ ಮಂಗಳಸೂತ್ರ ಅಸ್ತ್ರವನ್ನು ಭರ್ಜರಿಯಾಗಿ ಪ್ರಯೋಗ ಮಾಡಿದ್ದಾರೆ. ಈ ನಡುವೆ ರಾಹುಲ್‌ ಗಾಂಧಿ ನಾನು ಹಾಗೆ ಹೇಳಿಯೇ ಇಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.
 

ಬೆಂಗಳೂರು (ಏ.24): ನಾಲ್ಕನೇ ದಿನವೂ ನಿಲ್ಲದ ಮಂಗಳಸೂತ್ರ ಮಹಾಯುದ್ಧ ನಿಂತಿಲ್ಲ. ಅಜ್ಜಿ ಕೂಡಿಟ್ಟ ಆಭರಣ ಕೂಡ ಬಿಡಲ್ಲ ಎಂದು ಮೋದಿ ಜನರಿಗೆ ವಾರ್ನ್‌ ಮಾಡಿದ್ದಾರೆ. ಆಸ್ತಿ ಹಂಚಿಕೆ ಮಾಡ್ತೀನಿ ಅಂದೇ ಇಲ್ಲ ಎಂದು ರಾಹುಲ್ ಯೂಟರ್ನ್​ ಹೊಡೆದಿದ್ದಾರೆ.

ಕಾಂಗ್ರೆಸ್​ ನಿಮ್ಮ ಆದಾಯದ ಮೇಲೆ ಕಣ್ಣಿಟ್ಟಿದೆ.. ಹುಷಾರ್. ಅಜ್ಜಿಯರ ಬಳಿ ಇರುವ ಆಭರಣಗಳನ್ನೂ ಕಾಂಗ್ರೆಸ್​ ಬಿಡೋದಿಲ್ಲ. ಅವರು ಯಾರಿಗೆ ಹಂಚ್ತಾರೆ ಎಂಬುದು ನಿಮಗೆ ಗೊತ್ತಲ್ವಾ..? ಎಂದು ಛತ್ತೀಸ್​ಗಢದ ಸರಬುಜಾ ಸಮಾವೇಶದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಇನ್ನೊಂದೆಡೆ ಎರಡು ದಿನದಿಂದ ಪ್ರಚಾರಕ್ಕೆ ಗೈರಾಗಿದ್ದ ರಾಹುಲ್‌ ಗಾಂಧಿ ಬುಧವಾರ ಸಾಮಾಜಿಕ್‌ ನ್ಯಾಯ್‌ ಸಮ್ಮೇಳನದಲ್ಲಿ ಮಾತನಾಡಿ, ನಾನು ಹೀಗೆ ಹೇಳಿಯೇ ಇಲ್ಲ. ಎಕ್ಸ್‌ರೇ ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more