News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

Published : Apr 24, 2024, 11:19 PM IST

ಲೋಕಸಭಾ ಚುನಾವಣೆಯ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕ ಮಂಗಳಸೂತ್ರ ಅಸ್ತ್ರವನ್ನು ಭರ್ಜರಿಯಾಗಿ ಪ್ರಯೋಗ ಮಾಡಿದ್ದಾರೆ. ಈ ನಡುವೆ ರಾಹುಲ್‌ ಗಾಂಧಿ ನಾನು ಹಾಗೆ ಹೇಳಿಯೇ ಇಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.
 

ಬೆಂಗಳೂರು (ಏ.24): ನಾಲ್ಕನೇ ದಿನವೂ ನಿಲ್ಲದ ಮಂಗಳಸೂತ್ರ ಮಹಾಯುದ್ಧ ನಿಂತಿಲ್ಲ. ಅಜ್ಜಿ ಕೂಡಿಟ್ಟ ಆಭರಣ ಕೂಡ ಬಿಡಲ್ಲ ಎಂದು ಮೋದಿ ಜನರಿಗೆ ವಾರ್ನ್‌ ಮಾಡಿದ್ದಾರೆ. ಆಸ್ತಿ ಹಂಚಿಕೆ ಮಾಡ್ತೀನಿ ಅಂದೇ ಇಲ್ಲ ಎಂದು ರಾಹುಲ್ ಯೂಟರ್ನ್​ ಹೊಡೆದಿದ್ದಾರೆ.

ಕಾಂಗ್ರೆಸ್​ ನಿಮ್ಮ ಆದಾಯದ ಮೇಲೆ ಕಣ್ಣಿಟ್ಟಿದೆ.. ಹುಷಾರ್. ಅಜ್ಜಿಯರ ಬಳಿ ಇರುವ ಆಭರಣಗಳನ್ನೂ ಕಾಂಗ್ರೆಸ್​ ಬಿಡೋದಿಲ್ಲ. ಅವರು ಯಾರಿಗೆ ಹಂಚ್ತಾರೆ ಎಂಬುದು ನಿಮಗೆ ಗೊತ್ತಲ್ವಾ..? ಎಂದು ಛತ್ತೀಸ್​ಗಢದ ಸರಬುಜಾ ಸಮಾವೇಶದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಇನ್ನೊಂದೆಡೆ ಎರಡು ದಿನದಿಂದ ಪ್ರಚಾರಕ್ಕೆ ಗೈರಾಗಿದ್ದ ರಾಹುಲ್‌ ಗಾಂಧಿ ಬುಧವಾರ ಸಾಮಾಜಿಕ್‌ ನ್ಯಾಯ್‌ ಸಮ್ಮೇಳನದಲ್ಲಿ ಮಾತನಾಡಿ, ನಾನು ಹೀಗೆ ಹೇಳಿಯೇ ಇಲ್ಲ. ಎಕ್ಸ್‌ರೇ ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more