News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

Published : Apr 24, 2024, 11:19 PM IST

ಲೋಕಸಭಾ ಚುನಾವಣೆಯ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕ ಮಂಗಳಸೂತ್ರ ಅಸ್ತ್ರವನ್ನು ಭರ್ಜರಿಯಾಗಿ ಪ್ರಯೋಗ ಮಾಡಿದ್ದಾರೆ. ಈ ನಡುವೆ ರಾಹುಲ್‌ ಗಾಂಧಿ ನಾನು ಹಾಗೆ ಹೇಳಿಯೇ ಇಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.
 

ಬೆಂಗಳೂರು (ಏ.24): ನಾಲ್ಕನೇ ದಿನವೂ ನಿಲ್ಲದ ಮಂಗಳಸೂತ್ರ ಮಹಾಯುದ್ಧ ನಿಂತಿಲ್ಲ. ಅಜ್ಜಿ ಕೂಡಿಟ್ಟ ಆಭರಣ ಕೂಡ ಬಿಡಲ್ಲ ಎಂದು ಮೋದಿ ಜನರಿಗೆ ವಾರ್ನ್‌ ಮಾಡಿದ್ದಾರೆ. ಆಸ್ತಿ ಹಂಚಿಕೆ ಮಾಡ್ತೀನಿ ಅಂದೇ ಇಲ್ಲ ಎಂದು ರಾಹುಲ್ ಯೂಟರ್ನ್​ ಹೊಡೆದಿದ್ದಾರೆ.

ಕಾಂಗ್ರೆಸ್​ ನಿಮ್ಮ ಆದಾಯದ ಮೇಲೆ ಕಣ್ಣಿಟ್ಟಿದೆ.. ಹುಷಾರ್. ಅಜ್ಜಿಯರ ಬಳಿ ಇರುವ ಆಭರಣಗಳನ್ನೂ ಕಾಂಗ್ರೆಸ್​ ಬಿಡೋದಿಲ್ಲ. ಅವರು ಯಾರಿಗೆ ಹಂಚ್ತಾರೆ ಎಂಬುದು ನಿಮಗೆ ಗೊತ್ತಲ್ವಾ..? ಎಂದು ಛತ್ತೀಸ್​ಗಢದ ಸರಬುಜಾ ಸಮಾವೇಶದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಇನ್ನೊಂದೆಡೆ ಎರಡು ದಿನದಿಂದ ಪ್ರಚಾರಕ್ಕೆ ಗೈರಾಗಿದ್ದ ರಾಹುಲ್‌ ಗಾಂಧಿ ಬುಧವಾರ ಸಾಮಾಜಿಕ್‌ ನ್ಯಾಯ್‌ ಸಮ್ಮೇಳನದಲ್ಲಿ ಮಾತನಾಡಿ, ನಾನು ಹೀಗೆ ಹೇಳಿಯೇ ಇಲ್ಲ. ಎಕ್ಸ್‌ರೇ ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more