News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

News Hour: ನಿಲ್ಲದ ಮಂಗಳಸೂತ್ರ ಮಹಾಯುದ್ಧ, ಹಾಗೆ ಹೇಳಿಯೇ ಇಲ್ಲ ಎಂದ ರಾಹುಲ್‌ ಗಾಂಧಿ!

Published : Apr 24, 2024, 11:19 PM IST

ಲೋಕಸಭಾ ಚುನಾವಣೆಯ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕ ಮಂಗಳಸೂತ್ರ ಅಸ್ತ್ರವನ್ನು ಭರ್ಜರಿಯಾಗಿ ಪ್ರಯೋಗ ಮಾಡಿದ್ದಾರೆ. ಈ ನಡುವೆ ರಾಹುಲ್‌ ಗಾಂಧಿ ನಾನು ಹಾಗೆ ಹೇಳಿಯೇ ಇಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.
 

ಬೆಂಗಳೂರು (ಏ.24): ನಾಲ್ಕನೇ ದಿನವೂ ನಿಲ್ಲದ ಮಂಗಳಸೂತ್ರ ಮಹಾಯುದ್ಧ ನಿಂತಿಲ್ಲ. ಅಜ್ಜಿ ಕೂಡಿಟ್ಟ ಆಭರಣ ಕೂಡ ಬಿಡಲ್ಲ ಎಂದು ಮೋದಿ ಜನರಿಗೆ ವಾರ್ನ್‌ ಮಾಡಿದ್ದಾರೆ. ಆಸ್ತಿ ಹಂಚಿಕೆ ಮಾಡ್ತೀನಿ ಅಂದೇ ಇಲ್ಲ ಎಂದು ರಾಹುಲ್ ಯೂಟರ್ನ್​ ಹೊಡೆದಿದ್ದಾರೆ.

ಕಾಂಗ್ರೆಸ್​ ನಿಮ್ಮ ಆದಾಯದ ಮೇಲೆ ಕಣ್ಣಿಟ್ಟಿದೆ.. ಹುಷಾರ್. ಅಜ್ಜಿಯರ ಬಳಿ ಇರುವ ಆಭರಣಗಳನ್ನೂ ಕಾಂಗ್ರೆಸ್​ ಬಿಡೋದಿಲ್ಲ. ಅವರು ಯಾರಿಗೆ ಹಂಚ್ತಾರೆ ಎಂಬುದು ನಿಮಗೆ ಗೊತ್ತಲ್ವಾ..? ಎಂದು ಛತ್ತೀಸ್​ಗಢದ ಸರಬುಜಾ ಸಮಾವೇಶದಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಮಧ್ಯಮ ವರ್ಗವದರು ಸ್ವಾರ್ಥಿಗಳು..' To 'ಪಿತ್ರಾರ್ಜಿತ ತೆರಿಗೆ' ಕಾಂಗ್ರೆಸ್‌ಗೆ Sam Pitroda ಸೆಲ್ಫ್‌ ಗೋಲ್‌!

ಇನ್ನೊಂದೆಡೆ ಎರಡು ದಿನದಿಂದ ಪ್ರಚಾರಕ್ಕೆ ಗೈರಾಗಿದ್ದ ರಾಹುಲ್‌ ಗಾಂಧಿ ಬುಧವಾರ ಸಾಮಾಜಿಕ್‌ ನ್ಯಾಯ್‌ ಸಮ್ಮೇಳನದಲ್ಲಿ ಮಾತನಾಡಿ, ನಾನು ಹೀಗೆ ಹೇಳಿಯೇ ಇಲ್ಲ. ಎಕ್ಸ್‌ರೇ ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more