ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

Published : Apr 28, 2022, 03:00 PM IST

 ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ.

ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ. 

ಅಲ್ಲದೆ, ಮಕ್ಕಳ ಲಸಿಕಾಕರಣಕ್ಕೆ (Vaccination) ಒತ್ತು ನೀಡುವುದು ಸೇರಿದಂತೆ ಐದು ಸೂತ್ರಗಳನ್ನು ಅವರು ಪಠಿಸಿದ್ದು, ಈ ಸೂತ್ರಗಳ ಪಾಲನೆ ಮೂಲಕ ಆರಂಭಿಕ ಹಂತದಲ್ಲೇ ಕೋವಿಡ್‌ 4ನೇ ಅಲೆಯನ್ನು (4th Wave) ನಿಯಂತ್ರಿಸುವ ಮಾರ್ಗೋಪಾಯಗಳನ್ನು ನೀಡಿದ್ದಾರೆ.

ಇತರೆ ಕ್ರಮಗಳ ಜೊತೆಗೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ (ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌) ಎಂಬ 3ಟಿ ಸೂತ್ರಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್‌್ಕ ಧಾರಣೆಯಂಥ ಕೋವಿಡ್‌ ಸನ್ನಡತೆಗಳನ್ನು ಮರೆಯಬಾರದು. ಆದರೆ ಆತಂಕ ಪಡಬಾರದು. ಒಮಿಕ್ರೋನ್‌ ಅಲೆಯನ್ನು ನಾವು ಇಚ್ಛಾಶಕ್ತಿಯ ಮೂಲಕ ಯಾವುದೇ ಆತಂಕ ಇಲ್ಲದೆಯೇ ಎದುರಿಸಿದೆವು. ಈ ರೀತಿಯ ಸ್ಫೂರ್ತಿ ಈ ಸಲವೂ ಮುಂದುವರಿಯಬೇಕು ಎಂದು ಕರೆಯಿತ್ತರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more