ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

Published : Apr 28, 2022, 03:00 PM IST

 ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ.

ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ. 

ಅಲ್ಲದೆ, ಮಕ್ಕಳ ಲಸಿಕಾಕರಣಕ್ಕೆ (Vaccination) ಒತ್ತು ನೀಡುವುದು ಸೇರಿದಂತೆ ಐದು ಸೂತ್ರಗಳನ್ನು ಅವರು ಪಠಿಸಿದ್ದು, ಈ ಸೂತ್ರಗಳ ಪಾಲನೆ ಮೂಲಕ ಆರಂಭಿಕ ಹಂತದಲ್ಲೇ ಕೋವಿಡ್‌ 4ನೇ ಅಲೆಯನ್ನು (4th Wave) ನಿಯಂತ್ರಿಸುವ ಮಾರ್ಗೋಪಾಯಗಳನ್ನು ನೀಡಿದ್ದಾರೆ.

ಇತರೆ ಕ್ರಮಗಳ ಜೊತೆಗೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ (ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌) ಎಂಬ 3ಟಿ ಸೂತ್ರಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್‌್ಕ ಧಾರಣೆಯಂಥ ಕೋವಿಡ್‌ ಸನ್ನಡತೆಗಳನ್ನು ಮರೆಯಬಾರದು. ಆದರೆ ಆತಂಕ ಪಡಬಾರದು. ಒಮಿಕ್ರೋನ್‌ ಅಲೆಯನ್ನು ನಾವು ಇಚ್ಛಾಶಕ್ತಿಯ ಮೂಲಕ ಯಾವುದೇ ಆತಂಕ ಇಲ್ಲದೆಯೇ ಎದುರಿಸಿದೆವು. ಈ ರೀತಿಯ ಸ್ಫೂರ್ತಿ ಈ ಸಲವೂ ಮುಂದುವರಿಯಬೇಕು ಎಂದು ಕರೆಯಿತ್ತರು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more