ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

Published : Apr 28, 2022, 03:00 PM IST

 ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ.

ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ. 

ಅಲ್ಲದೆ, ಮಕ್ಕಳ ಲಸಿಕಾಕರಣಕ್ಕೆ (Vaccination) ಒತ್ತು ನೀಡುವುದು ಸೇರಿದಂತೆ ಐದು ಸೂತ್ರಗಳನ್ನು ಅವರು ಪಠಿಸಿದ್ದು, ಈ ಸೂತ್ರಗಳ ಪಾಲನೆ ಮೂಲಕ ಆರಂಭಿಕ ಹಂತದಲ್ಲೇ ಕೋವಿಡ್‌ 4ನೇ ಅಲೆಯನ್ನು (4th Wave) ನಿಯಂತ್ರಿಸುವ ಮಾರ್ಗೋಪಾಯಗಳನ್ನು ನೀಡಿದ್ದಾರೆ.

ಇತರೆ ಕ್ರಮಗಳ ಜೊತೆಗೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ (ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌) ಎಂಬ 3ಟಿ ಸೂತ್ರಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್‌್ಕ ಧಾರಣೆಯಂಥ ಕೋವಿಡ್‌ ಸನ್ನಡತೆಗಳನ್ನು ಮರೆಯಬಾರದು. ಆದರೆ ಆತಂಕ ಪಡಬಾರದು. ಒಮಿಕ್ರೋನ್‌ ಅಲೆಯನ್ನು ನಾವು ಇಚ್ಛಾಶಕ್ತಿಯ ಮೂಲಕ ಯಾವುದೇ ಆತಂಕ ಇಲ್ಲದೆಯೇ ಎದುರಿಸಿದೆವು. ಈ ರೀತಿಯ ಸ್ಫೂರ್ತಿ ಈ ಸಲವೂ ಮುಂದುವರಿಯಬೇಕು ಎಂದು ಕರೆಯಿತ್ತರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more