ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

Published : Apr 28, 2022, 03:00 PM IST

 ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ.

ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ. 

ಅಲ್ಲದೆ, ಮಕ್ಕಳ ಲಸಿಕಾಕರಣಕ್ಕೆ (Vaccination) ಒತ್ತು ನೀಡುವುದು ಸೇರಿದಂತೆ ಐದು ಸೂತ್ರಗಳನ್ನು ಅವರು ಪಠಿಸಿದ್ದು, ಈ ಸೂತ್ರಗಳ ಪಾಲನೆ ಮೂಲಕ ಆರಂಭಿಕ ಹಂತದಲ್ಲೇ ಕೋವಿಡ್‌ 4ನೇ ಅಲೆಯನ್ನು (4th Wave) ನಿಯಂತ್ರಿಸುವ ಮಾರ್ಗೋಪಾಯಗಳನ್ನು ನೀಡಿದ್ದಾರೆ.

ಇತರೆ ಕ್ರಮಗಳ ಜೊತೆಗೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ (ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌) ಎಂಬ 3ಟಿ ಸೂತ್ರಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್‌್ಕ ಧಾರಣೆಯಂಥ ಕೋವಿಡ್‌ ಸನ್ನಡತೆಗಳನ್ನು ಮರೆಯಬಾರದು. ಆದರೆ ಆತಂಕ ಪಡಬಾರದು. ಒಮಿಕ್ರೋನ್‌ ಅಲೆಯನ್ನು ನಾವು ಇಚ್ಛಾಶಕ್ತಿಯ ಮೂಲಕ ಯಾವುದೇ ಆತಂಕ ಇಲ್ಲದೆಯೇ ಎದುರಿಸಿದೆವು. ಈ ರೀತಿಯ ಸ್ಫೂರ್ತಿ ಈ ಸಲವೂ ಮುಂದುವರಿಯಬೇಕು ಎಂದು ಕರೆಯಿತ್ತರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more