ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

ಮೋದಿ ಕೊರೊನಾ ವಾರ್ನಿಂಗ್: ಕೋವಿಡ್ 4ನೇ ಅಲೆ ತಡೆಯಲು ಪ್ರಧಾನಿ 3T ಸೂತ್ರ!

Published : Apr 28, 2022, 03:00 PM IST

 ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ.

ದೇಶದ ಕೆಲ ರಾಜ್ಯಗಳಲ್ಲಿ ಮತ್ತೆ ಕೋವಿಡ್‌ ಸೋಂಕಿನ (Covid 19)  ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದೇಶದಲ್ಲಿ ಇನ್ನೂ ಕೋವಿಡ್‌ ಆತಂಕ ದೂರವಾಗಿಲ್ಲ. ಹೀಗಾಗಿ ನಾವು ಎಚ್ಚರವಾಗಿರಬೇಕು’ ಎಂದು ಕರೆ ಕೊಟ್ಟಿದ್ದಾರೆ. 

ಅಲ್ಲದೆ, ಮಕ್ಕಳ ಲಸಿಕಾಕರಣಕ್ಕೆ (Vaccination) ಒತ್ತು ನೀಡುವುದು ಸೇರಿದಂತೆ ಐದು ಸೂತ್ರಗಳನ್ನು ಅವರು ಪಠಿಸಿದ್ದು, ಈ ಸೂತ್ರಗಳ ಪಾಲನೆ ಮೂಲಕ ಆರಂಭಿಕ ಹಂತದಲ್ಲೇ ಕೋವಿಡ್‌ 4ನೇ ಅಲೆಯನ್ನು (4th Wave) ನಿಯಂತ್ರಿಸುವ ಮಾರ್ಗೋಪಾಯಗಳನ್ನು ನೀಡಿದ್ದಾರೆ.

ಇತರೆ ಕ್ರಮಗಳ ಜೊತೆಗೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ (ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌) ಎಂಬ 3ಟಿ ಸೂತ್ರಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್‌್ಕ ಧಾರಣೆಯಂಥ ಕೋವಿಡ್‌ ಸನ್ನಡತೆಗಳನ್ನು ಮರೆಯಬಾರದು. ಆದರೆ ಆತಂಕ ಪಡಬಾರದು. ಒಮಿಕ್ರೋನ್‌ ಅಲೆಯನ್ನು ನಾವು ಇಚ್ಛಾಶಕ್ತಿಯ ಮೂಲಕ ಯಾವುದೇ ಆತಂಕ ಇಲ್ಲದೆಯೇ ಎದುರಿಸಿದೆವು. ಈ ರೀತಿಯ ಸ್ಫೂರ್ತಿ ಈ ಸಲವೂ ಮುಂದುವರಿಯಬೇಕು ಎಂದು ಕರೆಯಿತ್ತರು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more