News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

Published : Jan 12, 2024, 11:26 PM IST

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಸಿಕ್‌ನ ಕಾಲಾರಾಮ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಮಾತ್ರವಲ್ಲದೇ ದೇವಸ್ಥಾನದ ಶುಚಿತ್ವ ಕಾರ್ಯವನ್ನೂ ಮಾಡಿ, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವ್ರತವನ್ನೂ ಆರಂಭಿಸಿದರು. 

ಬೆಂಗಳೂರು (ಜ.12): ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ನಾಸಿಕ್‌ ಮತ್ತು ನವೀ ಮುಂಬೈನಲ್ಲಿ ಮೋದಿ ಮೆಗಾ ರೋಡ್‌ಶೋ ನಡೆಸಿದರು. ಈ ವೇಳೆ ನಾಸಿಕ್‌ನ ಕಾಲಾರಾಮ್‌ ಮಂದಿರಲ್ಲಿ ಮೋದಿ ಶ್ರಮಾದಾನ ಮತ್ತು ಪೂಜೆ ನಡೆಸಿದರು.

ನಾಸಿಕ್‌ನ ಕಾಲಾರಾಮ್‌ ದೇಗುಲದಲ್ಲಿಯೇ ಮೋದಿ ವ್ರತ ಆರಂಭಿಸಿದ್ದಾರೆ. ರಾಮಾಯಣಕ್ಕೂ ಈ ಕಾಲಾರಾಮ್‌ ದೇವಸ್ಥಾನಕ್ಕೂ ನಂಟಿದೆ. ಐದು ಆಲದ ಮರಗಳು ಒಟ್ಟಿಗೆ ಇರುವ ಇದೇ ಪ್ರದೇಶದಿಂದಲೇ ಸೀತಾ ಮಾತೆಯ ಅಪಹರಣವಾಗಿತ್ತು ಎನ್ನುವುದು ಪ್ರತೀತಿ.

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ತಾಯಿ ಹೀರಾಬೆನ್‌ ಸಂದೇಶ ನೆನಪಿಸಿಕೊಂಡು ಭಾವುಕರಾದ ಪ್ರಧಾನಿ ಮೋದಿ!

1790 ರಲ್ಲಿ ಪೇಶ್ವೆ ಸರ್ದಾರ್ ಓಧೇಕರ್ ಈ ದೇವಸ್ಥಾನವನ್ನು ಕಟ್ಟಿದ್ದರು. ವಿಗ್ರಹ ಕಪ್ಪು ಬಣ್ಣದ್ದು.. ಹೀಗಾಗಿ ಕಾಲಾರಾಮ್ ಮಂದಿರ ಎಂದು ಕರೆಸಿಕೊಂಡಿದೆ. ಇಲ್ಲಿ ರಾಮನ ಜತೆಗೆ ಸೀತಾಮಾತೆ, ಲಕ್ಷ್ಮಣನ ವಿಗ್ರಹಗಳೂ ಇವೆ. ಇಡೀ ದೇಗುಲವನ್ನ ಕಪ್ಪು ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಮಂದಿರದ ಶಿಖರವು 32 ಟನ್ ಚಿನ್ನದಿಂದ ಮಾಡಲಾಗಿದೆ ಎನ್ನಲಾಗಿದೆ. ಗೋಧಾವರಿಯಲ್ಲಿ ವಿಗ್ರಹ ಇದೆ ಎಂದು ರಾಜನಿಗೆ ಕನಸು ಬಿದ್ದಿತ್ತು. ಬಳಿಕ ನದಿಯಲ್ಲಿ ಹುಡುಕಿದಾಗ ಸಿಕ್ಕ ವಿಗ್ರಹ ಹೊರ ತೆಗೆದು ದೇವಸ್ಥಾನವನ್ನು ಕಟ್ಟಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more