Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Published : Mar 03, 2022, 08:26 PM ISTUpdated : Mar 03, 2022, 08:27 PM IST

ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು, ಸರ್ಕಾರಕ್ಕೆ ಧನ್ಯವಾದ ಎಂದ ವಿದ್ಯಾರ್ಥಿಗಳು

ವಾರಣಾಸಿ (ಮಾ. 3): ಯುದ್ಧಪೀಡಿತ ಉಕ್ರೇನ್ (War torn Ukraine) ದೇಶದಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi,) ಗುರುವಾರ ವಾರಣಾಸಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ಕುರಿತಾಗಿ ಮೋದಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂದಾಜು 20 ಸಾವಿರಕ್ಕೂ ಅಧಿಕ ಭಾರತೀಯರು ಉಕ್ರೇನ್ ನ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು, ವೈದ್ಯಕೀಯ ಅಭ್ಯಾಸ ಮಾಡುವವರಾಗಿದ್ದಾರೆ. ಯುದ್ಧ ಆರಂಭವಾದ ಬಳಿಕ ಆದ ಮಾನಸಿಕ ಹಿಂಸೆಗಳು ಹಾಗೂ ಆತಂಕದ ಬಗ್ಗೆ ವಿದ್ಯಾರ್ಥಿಗಳು ಪ್ರಧಾನಿಗೆ ಮಾಹಿತಿ ನೀಡಿದರು. 

ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು. ಈ ವೇಳೆ ಸರ್ಕಾರ ಸಹಾಯಕ್ಕೆ ಧಾವಿಸಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಮಾರ್ಚ್ 2 ರಂದು ಭಾರತಕ್ಕೆ ಮರಳುವ ವಿಮಾನವನ್ನು ಬುಕ್ ಮಾಡಿದ್ದೆವು. ಅದಕ್ಕೂ ಮುನ್ನವೇ ಯುದ್ಧ ಆರಂಭವಾಗಿತ್ತು. ಆದರೆ, ಭಾರತದ ರಾಯಭಾರ ಕಚೇರಿ (Indian Embassy) ಹಾಗೂ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಂದಿತು ಎಂದು ವಿದ್ಯಾರ್ಥಿನಿಯೊಬ್ಬರು ಈ ವೇಳೆ ಹೇಳಿದರು.

Asianet Suvarna Focus ತನ್ನ ಕುಟುಂಬವನ್ನ ಬಚ್ಚಿಟ್ಟ ಪುಟಿನ್, ಸ್ಫೋಟಕ ರಹಸ್ಯ ಬಿಚ್ಚಿಟ್ಟ ರಷ್ಯಾ ಪ್ರೊಫೆಸರ್
ಉಕ್ರೇನ್ ಗಡಿಯನ್ನು ದಾಟಿದ ಬಳಿಕ ಭಾರತದ ರಾಯಭಾರ ಕಚೇರಿ ಸುರಕ್ಷಿತವಾಗಿ ನಮ್ಮನ್ನು ದೇಶಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿತು. ಆ ದೇಶದಲ್ಲಿ ಇನ್ನೂ ಸಿಲುಕಿಕೊಂಡಿರುವ ಭಾರತೀಯರನ್ನು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more