Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Suvarna News   | Asianet News
Published : Mar 03, 2022, 08:26 PM ISTUpdated : Mar 03, 2022, 08:27 PM IST

ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು, ಸರ್ಕಾರಕ್ಕೆ ಧನ್ಯವಾದ ಎಂದ ವಿದ್ಯಾರ್ಥಿಗಳು

ವಾರಣಾಸಿ (ಮಾ. 3): ಯುದ್ಧಪೀಡಿತ ಉಕ್ರೇನ್ (War torn Ukraine) ದೇಶದಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi,) ಗುರುವಾರ ವಾರಣಾಸಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ಕುರಿತಾಗಿ ಮೋದಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂದಾಜು 20 ಸಾವಿರಕ್ಕೂ ಅಧಿಕ ಭಾರತೀಯರು ಉಕ್ರೇನ್ ನ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು, ವೈದ್ಯಕೀಯ ಅಭ್ಯಾಸ ಮಾಡುವವರಾಗಿದ್ದಾರೆ. ಯುದ್ಧ ಆರಂಭವಾದ ಬಳಿಕ ಆದ ಮಾನಸಿಕ ಹಿಂಸೆಗಳು ಹಾಗೂ ಆತಂಕದ ಬಗ್ಗೆ ವಿದ್ಯಾರ್ಥಿಗಳು ಪ್ರಧಾನಿಗೆ ಮಾಹಿತಿ ನೀಡಿದರು. 

ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು. ಈ ವೇಳೆ ಸರ್ಕಾರ ಸಹಾಯಕ್ಕೆ ಧಾವಿಸಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಮಾರ್ಚ್ 2 ರಂದು ಭಾರತಕ್ಕೆ ಮರಳುವ ವಿಮಾನವನ್ನು ಬುಕ್ ಮಾಡಿದ್ದೆವು. ಅದಕ್ಕೂ ಮುನ್ನವೇ ಯುದ್ಧ ಆರಂಭವಾಗಿತ್ತು. ಆದರೆ, ಭಾರತದ ರಾಯಭಾರ ಕಚೇರಿ (Indian Embassy) ಹಾಗೂ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಂದಿತು ಎಂದು ವಿದ್ಯಾರ್ಥಿನಿಯೊಬ್ಬರು ಈ ವೇಳೆ ಹೇಳಿದರು.

Asianet Suvarna Focus ತನ್ನ ಕುಟುಂಬವನ್ನ ಬಚ್ಚಿಟ್ಟ ಪುಟಿನ್, ಸ್ಫೋಟಕ ರಹಸ್ಯ ಬಿಚ್ಚಿಟ್ಟ ರಷ್ಯಾ ಪ್ರೊಫೆಸರ್
ಉಕ್ರೇನ್ ಗಡಿಯನ್ನು ದಾಟಿದ ಬಳಿಕ ಭಾರತದ ರಾಯಭಾರ ಕಚೇರಿ ಸುರಕ್ಷಿತವಾಗಿ ನಮ್ಮನ್ನು ದೇಶಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿತು. ಆ ದೇಶದಲ್ಲಿ ಇನ್ನೂ ಸಿಲುಕಿಕೊಂಡಿರುವ ಭಾರತೀಯರನ್ನು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more