Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Published : Nov 25, 2021, 04:56 PM ISTUpdated : Nov 25, 2021, 05:44 PM IST

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

ನೋಯ್ಡಾ(ನ.25): ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

5 ಸಾವಿಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಕರ್ಯ ಹೊಂದಿದ ನಿಲ್ದಾಣವಾಗಿದೆ. ವಿಮಾನ ನಿಲ್ದಾಣ ಜೊತೆಗೆ ವಿಮಾನ ರಿಪೇರಿ ಹಾಗೂ ನಿರ್ವಹಣಾ ಘಟಕವೂ ತಲೆ ಎತ್ತಲಿದೆ. ಇದರಿಂದ ದೇಶದ ಎಲ್ಲ ವಿಮಾನಗಳ ರಿಪೇರಿಗೆ ಇಲ್ಲೇ ಆಗಲಿದೆ. ವಿದೇಶಗಳ ಅವಲಂಬನೆ ಅಂತ್ಯಗೊಳ್ಳಲಿದೆ. 

ಮೊದಲ ಹಂತದ ಕಾಮಾಕಾರಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸುತ್ತಿದೆ. 2024ರಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ.
 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more