Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Published : Nov 25, 2021, 04:56 PM ISTUpdated : Nov 25, 2021, 05:44 PM IST

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

ನೋಯ್ಡಾ(ನ.25): ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

5 ಸಾವಿಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಕರ್ಯ ಹೊಂದಿದ ನಿಲ್ದಾಣವಾಗಿದೆ. ವಿಮಾನ ನಿಲ್ದಾಣ ಜೊತೆಗೆ ವಿಮಾನ ರಿಪೇರಿ ಹಾಗೂ ನಿರ್ವಹಣಾ ಘಟಕವೂ ತಲೆ ಎತ್ತಲಿದೆ. ಇದರಿಂದ ದೇಶದ ಎಲ್ಲ ವಿಮಾನಗಳ ರಿಪೇರಿಗೆ ಇಲ್ಲೇ ಆಗಲಿದೆ. ವಿದೇಶಗಳ ಅವಲಂಬನೆ ಅಂತ್ಯಗೊಳ್ಳಲಿದೆ. 

ಮೊದಲ ಹಂತದ ಕಾಮಾಕಾರಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸುತ್ತಿದೆ. 2024ರಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more