Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Published : Nov 25, 2021, 04:56 PM ISTUpdated : Nov 25, 2021, 05:44 PM IST

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

ನೋಯ್ಡಾ(ನ.25): ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

5 ಸಾವಿಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಕರ್ಯ ಹೊಂದಿದ ನಿಲ್ದಾಣವಾಗಿದೆ. ವಿಮಾನ ನಿಲ್ದಾಣ ಜೊತೆಗೆ ವಿಮಾನ ರಿಪೇರಿ ಹಾಗೂ ನಿರ್ವಹಣಾ ಘಟಕವೂ ತಲೆ ಎತ್ತಲಿದೆ. ಇದರಿಂದ ದೇಶದ ಎಲ್ಲ ವಿಮಾನಗಳ ರಿಪೇರಿಗೆ ಇಲ್ಲೇ ಆಗಲಿದೆ. ವಿದೇಶಗಳ ಅವಲಂಬನೆ ಅಂತ್ಯಗೊಳ್ಳಲಿದೆ. 

ಮೊದಲ ಹಂತದ ಕಾಮಾಕಾರಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸುತ್ತಿದೆ. 2024ರಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more