Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Published : Nov 25, 2021, 04:56 PM ISTUpdated : Nov 25, 2021, 05:44 PM IST

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

ನೋಯ್ಡಾ(ನ.25): ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

5 ಸಾವಿಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಕರ್ಯ ಹೊಂದಿದ ನಿಲ್ದಾಣವಾಗಿದೆ. ವಿಮಾನ ನಿಲ್ದಾಣ ಜೊತೆಗೆ ವಿಮಾನ ರಿಪೇರಿ ಹಾಗೂ ನಿರ್ವಹಣಾ ಘಟಕವೂ ತಲೆ ಎತ್ತಲಿದೆ. ಇದರಿಂದ ದೇಶದ ಎಲ್ಲ ವಿಮಾನಗಳ ರಿಪೇರಿಗೆ ಇಲ್ಲೇ ಆಗಲಿದೆ. ವಿದೇಶಗಳ ಅವಲಂಬನೆ ಅಂತ್ಯಗೊಳ್ಳಲಿದೆ. 

ಮೊದಲ ಹಂತದ ಕಾಮಾಕಾರಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸುತ್ತಿದೆ. 2024ರಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more