Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Noida Airport:ಜೆವರ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, ಜನಸ್ತೋಮಕ್ಕೆ ಗಣ್ಯರು ಮೂಕವಿಸ್ಮಿತ!

Published : Nov 25, 2021, 04:56 PM ISTUpdated : Nov 25, 2021, 05:44 PM IST

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

ನೋಯ್ಡಾ(ನ.25): ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಗೌತಮಬುದ್ಧನಗರದ ಜೇವರ್‌ನಲ್ಲಿರುವ ನೋಯ್ಡಾ ವಿಮಾ ನಿಲ್ದಾಣ ಶಂಕುಸ್ಥಾಪನೆಗೆ ಆಗಮಿಸಿದ ಮೋದಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಿಕ್ಕಿರಿದು ತುಂಬಿದ್ದ ಜನಸ್ತೋಮ, ಮೋದಿ ಮೋದಿ ಘೋಷಣೆ ಕೋಗಿದ್ದಾರೆ. ಜನರತ್ತ ಕೈಬೀಸಿದ ಮೋದಿ, ಏಷ್ಯಾದ ಅತೀ ದೊಡ್ಡ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಗೆ ನೋಯ್ಡಾ ವಿಮಾ ನಿಲ್ದಾಣ ಪಾತ್ರವಾಗಲಿದೆ.

5 ಸಾವಿಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಕರ್ಯ ಹೊಂದಿದ ನಿಲ್ದಾಣವಾಗಿದೆ. ವಿಮಾನ ನಿಲ್ದಾಣ ಜೊತೆಗೆ ವಿಮಾನ ರಿಪೇರಿ ಹಾಗೂ ನಿರ್ವಹಣಾ ಘಟಕವೂ ತಲೆ ಎತ್ತಲಿದೆ. ಇದರಿಂದ ದೇಶದ ಎಲ್ಲ ವಿಮಾನಗಳ ರಿಪೇರಿಗೆ ಇಲ್ಲೇ ಆಗಲಿದೆ. ವಿದೇಶಗಳ ಅವಲಂಬನೆ ಅಂತ್ಯಗೊಳ್ಳಲಿದೆ. 

ಮೊದಲ ಹಂತದ ಕಾಮಾಕಾರಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸುತ್ತಿದೆ. 2024ರಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more