ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

Published : Aug 15, 2023, 11:39 AM IST

ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
 

ನವದೆಹಲಿ: ಕೆಂಪುಕೋಟೆಯ ಮೇಲೆ ಮಣಿಪುರದ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಡೀ ದೇಶ ಮಣಿಪುರದ(Manipura) ಜೊತೆಗಿದೆ ಎಂದು ಪ್ರಧಾನಿ ಮೋದಿ(PM Modi) ಹೇಳಿದರು. ಮಣಿಪುರದ ಸಂಕಷ್ಟ ಕಳೆದು ಶಾಂತಿ ನೆಲೆಸಲಿದೆ. ಅಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಇದಕ್ಕೂ ಮೊದಲು ಪ್ರಧಾನಿ ದೇಶದ 140 ಕೋಟಿ ಜನತೆಗೆ ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದರು. ಜನಸಂಖ್ಯೆಯ ದೃಷ್ಠಿಯಿಂದಲೂ ನಾವು ವಿಶ್ವದಲ್ಲಿ ನಂಬರ್ 1 ಆಗಿದ್ದು, ಇಂಥ ವಿಶಾಲ ದೇಶದ  77ನೇ ಸ್ವಾತಂತ್ರ್ಯ ದಿನದ(Independence day) ಪರ್ವದಲ್ಲಿದ್ದೇವೆ ಎಂದು ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more