ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

Published : Aug 15, 2023, 11:39 AM IST

ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
 

ನವದೆಹಲಿ: ಕೆಂಪುಕೋಟೆಯ ಮೇಲೆ ಮಣಿಪುರದ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಡೀ ದೇಶ ಮಣಿಪುರದ(Manipura) ಜೊತೆಗಿದೆ ಎಂದು ಪ್ರಧಾನಿ ಮೋದಿ(PM Modi) ಹೇಳಿದರು. ಮಣಿಪುರದ ಸಂಕಷ್ಟ ಕಳೆದು ಶಾಂತಿ ನೆಲೆಸಲಿದೆ. ಅಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಇದಕ್ಕೂ ಮೊದಲು ಪ್ರಧಾನಿ ದೇಶದ 140 ಕೋಟಿ ಜನತೆಗೆ ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದರು. ಜನಸಂಖ್ಯೆಯ ದೃಷ್ಠಿಯಿಂದಲೂ ನಾವು ವಿಶ್ವದಲ್ಲಿ ನಂಬರ್ 1 ಆಗಿದ್ದು, ಇಂಥ ವಿಶಾಲ ದೇಶದ  77ನೇ ಸ್ವಾತಂತ್ರ್ಯ ದಿನದ(Independence day) ಪರ್ವದಲ್ಲಿದ್ದೇವೆ ಎಂದು ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more