News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

Published : Aug 15, 2024, 11:53 PM ISTUpdated : Aug 15, 2024, 11:52 PM IST

Secular Civil Code ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಿಂದಲೇ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಬಲವಾಗಿ ಭಾಷಣ ಮಾಡಿದ್ದಾರೆ. ಇದನ್ನು ಅವರು ಸೆಕ್ಯುಲರ್‌ ಸಿವಿಲ್‌ ಕೋಡ್‌ ಎಂದು ಕರೆದಿದ್ದಾರೆ.

ಬೆಂಗಳೂರು (ಆ.15): ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. 11ನೇ ಬಾರಿ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ ಮಾಡಿದ್ದು, ಈ ವೇಳೆ ದೇಶಕ್ಕೊಂದೇ ಕಾನೂನು ಎಂದು ಪ್ರಧಾನಿ ಶಪಥ ಕೈಗೊಂಡಿದ್ದಾರೆ.

ದೇಶಕ್ಕೆ ಈ ಹಂತದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. PM ಮೋದಿ ಭಾಷಣಕ್ಕೆ ಅಲ್ಲಿಯೇ ಇದ್ದ ಸಿಜೆಐ ಚಂದ್ರಚೂಡ್ ಮುಗುಳ್ನಕ್ಕಿದ್ದಾರೆ. 1998ರಿಂದಲೇ ಬಿಜೆಪಿ ಪ್ರಣಾಳಿಕೆಯಲ್ಲಿ ಯುಸಿಸಿ ಜಾರಿಯ ಬಗ್ಗೆ ಪ್ರಸ್ತಾಪವಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಸುದೀರ್ಘ ಭಾಷಣ ದಾಖಲೆ ಬರೆದ ಮೋದಿ: ಇಲ್ಲಿದೆ ಪ್ರಧಾನಿ ಗರಿಷ್ಠ ಸ್ಪೀಚ್ ಲಿಸ್ಟ್!

ವಕ್ಫ್​ ಬಳಿಕ ಏಕರೂಪ ನಾಗರಿಕ ಸಂಹಿತೆ ಜಾರಿ ಆಗುವ ಬಗ್ಗೆ ಮೋದಿ ಮಹತ್ವದ ಸುಳಿವು ನೀಡಿದ್ದಾರೆ. ಎನ್​ಡಿಎ ಮೈತ್ರಿ ಸರ್ಕಾರವಿದ್ರೂ ಯುಸಿಸಿ ಜಾರಿ ಸಾಧ್ಯವೇ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,  ಮೋದಿ ಕಮ್ಯುನಲ್ ಕೋಡ್​ ಮಾತಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more