News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

Published : Aug 15, 2024, 11:53 PM ISTUpdated : Aug 15, 2024, 11:52 PM IST

Secular Civil Code ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಿಂದಲೇ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಬಲವಾಗಿ ಭಾಷಣ ಮಾಡಿದ್ದಾರೆ. ಇದನ್ನು ಅವರು ಸೆಕ್ಯುಲರ್‌ ಸಿವಿಲ್‌ ಕೋಡ್‌ ಎಂದು ಕರೆದಿದ್ದಾರೆ.

ಬೆಂಗಳೂರು (ಆ.15): ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. 11ನೇ ಬಾರಿ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ ಮಾಡಿದ್ದು, ಈ ವೇಳೆ ದೇಶಕ್ಕೊಂದೇ ಕಾನೂನು ಎಂದು ಪ್ರಧಾನಿ ಶಪಥ ಕೈಗೊಂಡಿದ್ದಾರೆ.

ದೇಶಕ್ಕೆ ಈ ಹಂತದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. PM ಮೋದಿ ಭಾಷಣಕ್ಕೆ ಅಲ್ಲಿಯೇ ಇದ್ದ ಸಿಜೆಐ ಚಂದ್ರಚೂಡ್ ಮುಗುಳ್ನಕ್ಕಿದ್ದಾರೆ. 1998ರಿಂದಲೇ ಬಿಜೆಪಿ ಪ್ರಣಾಳಿಕೆಯಲ್ಲಿ ಯುಸಿಸಿ ಜಾರಿಯ ಬಗ್ಗೆ ಪ್ರಸ್ತಾಪವಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಸುದೀರ್ಘ ಭಾಷಣ ದಾಖಲೆ ಬರೆದ ಮೋದಿ: ಇಲ್ಲಿದೆ ಪ್ರಧಾನಿ ಗರಿಷ್ಠ ಸ್ಪೀಚ್ ಲಿಸ್ಟ್!

ವಕ್ಫ್​ ಬಳಿಕ ಏಕರೂಪ ನಾಗರಿಕ ಸಂಹಿತೆ ಜಾರಿ ಆಗುವ ಬಗ್ಗೆ ಮೋದಿ ಮಹತ್ವದ ಸುಳಿವು ನೀಡಿದ್ದಾರೆ. ಎನ್​ಡಿಎ ಮೈತ್ರಿ ಸರ್ಕಾರವಿದ್ರೂ ಯುಸಿಸಿ ಜಾರಿ ಸಾಧ್ಯವೇ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,  ಮೋದಿ ಕಮ್ಯುನಲ್ ಕೋಡ್​ ಮಾತಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more