News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

Published : Aug 15, 2024, 11:53 PM ISTUpdated : Aug 15, 2024, 11:52 PM IST

Secular Civil Code ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಿಂದಲೇ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಬಲವಾಗಿ ಭಾಷಣ ಮಾಡಿದ್ದಾರೆ. ಇದನ್ನು ಅವರು ಸೆಕ್ಯುಲರ್‌ ಸಿವಿಲ್‌ ಕೋಡ್‌ ಎಂದು ಕರೆದಿದ್ದಾರೆ.

ಬೆಂಗಳೂರು (ಆ.15): ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. 11ನೇ ಬಾರಿ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ ಮಾಡಿದ್ದು, ಈ ವೇಳೆ ದೇಶಕ್ಕೊಂದೇ ಕಾನೂನು ಎಂದು ಪ್ರಧಾನಿ ಶಪಥ ಕೈಗೊಂಡಿದ್ದಾರೆ.

ದೇಶಕ್ಕೆ ಈ ಹಂತದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. PM ಮೋದಿ ಭಾಷಣಕ್ಕೆ ಅಲ್ಲಿಯೇ ಇದ್ದ ಸಿಜೆಐ ಚಂದ್ರಚೂಡ್ ಮುಗುಳ್ನಕ್ಕಿದ್ದಾರೆ. 1998ರಿಂದಲೇ ಬಿಜೆಪಿ ಪ್ರಣಾಳಿಕೆಯಲ್ಲಿ ಯುಸಿಸಿ ಜಾರಿಯ ಬಗ್ಗೆ ಪ್ರಸ್ತಾಪವಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಸುದೀರ್ಘ ಭಾಷಣ ದಾಖಲೆ ಬರೆದ ಮೋದಿ: ಇಲ್ಲಿದೆ ಪ್ರಧಾನಿ ಗರಿಷ್ಠ ಸ್ಪೀಚ್ ಲಿಸ್ಟ್!

ವಕ್ಫ್​ ಬಳಿಕ ಏಕರೂಪ ನಾಗರಿಕ ಸಂಹಿತೆ ಜಾರಿ ಆಗುವ ಬಗ್ಗೆ ಮೋದಿ ಮಹತ್ವದ ಸುಳಿವು ನೀಡಿದ್ದಾರೆ. ಎನ್​ಡಿಎ ಮೈತ್ರಿ ಸರ್ಕಾರವಿದ್ರೂ ಯುಸಿಸಿ ಜಾರಿ ಸಾಧ್ಯವೇ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,  ಮೋದಿ ಕಮ್ಯುನಲ್ ಕೋಡ್​ ಮಾತಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more