News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

News Hour: ಕೆಂಪುಕೋಟೆಯಿಂದಲೇ ಯುಸಿಸಿ ಜಾರಿ ಶಪಥಗೈದ ಮೋದಿ!

Published : Aug 15, 2024, 11:53 PM ISTUpdated : Aug 15, 2024, 11:52 PM IST

Secular Civil Code ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಿಂದಲೇ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಬಲವಾಗಿ ಭಾಷಣ ಮಾಡಿದ್ದಾರೆ. ಇದನ್ನು ಅವರು ಸೆಕ್ಯುಲರ್‌ ಸಿವಿಲ್‌ ಕೋಡ್‌ ಎಂದು ಕರೆದಿದ್ದಾರೆ.

ಬೆಂಗಳೂರು (ಆ.15): ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. 11ನೇ ಬಾರಿ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ ಮಾಡಿದ್ದು, ಈ ವೇಳೆ ದೇಶಕ್ಕೊಂದೇ ಕಾನೂನು ಎಂದು ಪ್ರಧಾನಿ ಶಪಥ ಕೈಗೊಂಡಿದ್ದಾರೆ.

ದೇಶಕ್ಕೆ ಈ ಹಂತದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. PM ಮೋದಿ ಭಾಷಣಕ್ಕೆ ಅಲ್ಲಿಯೇ ಇದ್ದ ಸಿಜೆಐ ಚಂದ್ರಚೂಡ್ ಮುಗುಳ್ನಕ್ಕಿದ್ದಾರೆ. 1998ರಿಂದಲೇ ಬಿಜೆಪಿ ಪ್ರಣಾಳಿಕೆಯಲ್ಲಿ ಯುಸಿಸಿ ಜಾರಿಯ ಬಗ್ಗೆ ಪ್ರಸ್ತಾಪವಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಸುದೀರ್ಘ ಭಾಷಣ ದಾಖಲೆ ಬರೆದ ಮೋದಿ: ಇಲ್ಲಿದೆ ಪ್ರಧಾನಿ ಗರಿಷ್ಠ ಸ್ಪೀಚ್ ಲಿಸ್ಟ್!

ವಕ್ಫ್​ ಬಳಿಕ ಏಕರೂಪ ನಾಗರಿಕ ಸಂಹಿತೆ ಜಾರಿ ಆಗುವ ಬಗ್ಗೆ ಮೋದಿ ಮಹತ್ವದ ಸುಳಿವು ನೀಡಿದ್ದಾರೆ. ಎನ್​ಡಿಎ ಮೈತ್ರಿ ಸರ್ಕಾರವಿದ್ರೂ ಯುಸಿಸಿ ಜಾರಿ ಸಾಧ್ಯವೇ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,  ಮೋದಿ ಕಮ್ಯುನಲ್ ಕೋಡ್​ ಮಾತಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more