ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

Published : Jun 20, 2022, 11:05 PM IST
  • ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ರಾಜ್ಯ ಪ್ರವಾಸ
  • ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ರಾಜ್ಯದಲ್ಲಿ ಪ್ರಧಾನಿ ಕಲರವ
  • ಮೈಸೂರಿನಲ್ಲಿ 15 ಫಲಾನುಭವಿಗಳ ಜೊತೆ ಮೋದಿ ಸಂವಾದ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 27,000 ಕೋಟಿ ರೂಪಾಯಿ ಅಭಿವೃದ್ಧಿ ಕಾಮಾಗಾರಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇಂದು ಬೆಳಗ್ಗೆ 11.40  ಗಂಟೆಗೆ ಯಲಹಂಕಾ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. 12.50ಕ್ಕೆ ಐಐಎಸ್‌ಗೆ ಆಗಮಿಸಿದ ಮೋದಿ, ಮೆದುಳು ಸಂಶೋದನಾ ಕೇಂದ್ರ ಉದ್ಘಾಟಿಸಿದರು. ಬಿಳಿಕ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮ ಮುಗಿಸಿದ ಪ್ರಧಾನಿ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ರಾಜ್ಯ ಪ್ರವಾಸದ ಸಂಪೂರ್ಣ ವಿವರ ಇಲ್ಲಿದೆ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more