ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

Published : Jun 20, 2022, 11:05 PM IST
  • ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ರಾಜ್ಯ ಪ್ರವಾಸ
  • ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ರಾಜ್ಯದಲ್ಲಿ ಪ್ರಧಾನಿ ಕಲರವ
  • ಮೈಸೂರಿನಲ್ಲಿ 15 ಫಲಾನುಭವಿಗಳ ಜೊತೆ ಮೋದಿ ಸಂವಾದ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 27,000 ಕೋಟಿ ರೂಪಾಯಿ ಅಭಿವೃದ್ಧಿ ಕಾಮಾಗಾರಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇಂದು ಬೆಳಗ್ಗೆ 11.40  ಗಂಟೆಗೆ ಯಲಹಂಕಾ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. 12.50ಕ್ಕೆ ಐಐಎಸ್‌ಗೆ ಆಗಮಿಸಿದ ಮೋದಿ, ಮೆದುಳು ಸಂಶೋದನಾ ಕೇಂದ್ರ ಉದ್ಘಾಟಿಸಿದರು. ಬಿಳಿಕ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮ ಮುಗಿಸಿದ ಪ್ರಧಾನಿ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ರಾಜ್ಯ ಪ್ರವಾಸದ ಸಂಪೂರ್ಣ ವಿವರ ಇಲ್ಲಿದೆ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more