ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

Published : Jun 20, 2022, 11:05 PM IST
  • ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ರಾಜ್ಯ ಪ್ರವಾಸ
  • ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ರಾಜ್ಯದಲ್ಲಿ ಪ್ರಧಾನಿ ಕಲರವ
  • ಮೈಸೂರಿನಲ್ಲಿ 15 ಫಲಾನುಭವಿಗಳ ಜೊತೆ ಮೋದಿ ಸಂವಾದ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 27,000 ಕೋಟಿ ರೂಪಾಯಿ ಅಭಿವೃದ್ಧಿ ಕಾಮಾಗಾರಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇಂದು ಬೆಳಗ್ಗೆ 11.40  ಗಂಟೆಗೆ ಯಲಹಂಕಾ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. 12.50ಕ್ಕೆ ಐಐಎಸ್‌ಗೆ ಆಗಮಿಸಿದ ಮೋದಿ, ಮೆದುಳು ಸಂಶೋದನಾ ಕೇಂದ್ರ ಉದ್ಘಾಟಿಸಿದರು. ಬಿಳಿಕ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮ ಮುಗಿಸಿದ ಪ್ರಧಾನಿ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ರಾಜ್ಯ ಪ್ರವಾಸದ ಸಂಪೂರ್ಣ ವಿವರ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more