ರಾಮಭಕ್ತಿ - ರಹೀಂಭಕ್ತಿ, ರಾಷ್ಟ್ರ ಭಕ್ತಿಗೆ ಎರಡೂ ಶಕ್ತಿ: ಅಯೋಧ್ಯೆ ತೀರ್ಪಿಗೆ ಮೋದಿ ಯುಕ್ತಿ

Nov 9, 2019, 3:39 PM IST

ಭಾರತ ಇಂದು ನಿಟ್ಟುಸಿರು ಬಿಟ್ಟಿದೆ.  ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. 

The Honourable Supreme Court has given its verdict on the Ayodhya issue. This verdict shouldn’t be seen as a win or loss for anybody.

Be it Ram Bhakti or Rahim Bhakti, it is imperative that we strengthen the spirit of Rashtra Bhakti.

May peace and harmony prevail!

— Narendra Modi (@narendramodi)

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ನವೆಂಬರ್ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ