ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

Published : Feb 05, 2024, 08:21 AM ISTUpdated : Feb 05, 2024, 08:22 AM IST

ರಾಮನ ಆಗಮನಕ್ಕೆ ಕುಣಿದ ಅಯೋಧ್ಯಾ ನಗರಿ..!
ಬಾಲರಾಮನ ಹೆಸರಲ್ಲಿ ನಡೀತು ಮಹಾ ಉತ್ಸವ..!
ವಿಶ್ವವೇ ತಿರುಗಿ ನೋಡಿದ ಭವ್ಯ ರಾಮಮಂದಿರ..!

ರಾಮ ಲಲ್ಲಾ ಅಂತೂ ಇಂತೂ ಅಯೋಧ್ಯೆಯ ತನ್ನ ಮನೆಗೆ ಬಂದಾಗಿದೆ. ಅಲ್ಲಿ ಪ್ರಾಣ ಪ್ರತಿಷ್ಠೆ ಅದ್ಧೂರಿಯಾಗಿ ನಡೆದಿದೆ. ಇಡೀ ಭಾರತ ಆ ಸಂಭ್ರಮದಲ್ಲಿ ಭಾಗಿಯಾಗಿತ್ತು. ಅಯೋಧ್ಯಾ(Ayodhya) ಅಂದ ಕೂಡಲೇ ರಾಮನೇ ನೆನಪಿಗೆ ಬರ್ತಾನೆ. ಮುಂಬರುವ ದಿನಗಳಲ್ಲಿ ಭಾರತದ ಶ್ರೇಷ್ಟ ಧಾರ್ಮಿಕ ಪ್ರವಾಸಿತಾಣವಾಗೋದ್ರಲ್ಲಿ ಅನುಮಾನವಿಲ್ಲ. ಆದ್ರೆ ವೀಕ್ಷಕರೇ ಅನೇಕರಿಗೆ 2ನೇ ಅಯೋಧ್ಯೆ ಬಗ್ಗೆ ಗೊತ್ತಿರೋದಿಲ್ಲ. ಇದು ಮಧ್ಯ ಪ್ರದೇಶ(Madhya Pradesh) ನಿವಾರಿ ಜಿಲ್ಲೆಯಲ್ಲಿ ಇರೋ ಒಂದು ಚಿಕ್ಕ ಊರು. ಈ ಊರನ್ನು ಎರಡನೇ ಅಯೋಧ್ಯೆ ಅಂತಲೇ ಭಕ್ತರು ಕರೀತಾರೆ. ಈ ಓರ್ಚಾ ಪಟ್ಟಣ ಸೋಜಿಗಗಳ ಆಗರ ಅಂದ್ರೂ ತಪ್ಪಾಗೋದಿಲ್ಲ. ಭಗವಾನ್ ರಾಮನನ್ನು(Lord Rama) ಓರ್ಚಾದ ರಾಜ ಎಂದು ಪರಿಗಣಿಸಲಾಗುತ್ತದೆ. ಇಂದಿಗೂ ಕೂಡ ರಾಮ ಬೇರೆ ಅಲ್ಲ, ಓರ್ಚಾದ ರಾಜ ಬೇರೆ ಅಲ್ಲ. ಅಯೋಧ್ಯೆಯ ಹೊರತಾಗಿ ಭಾರತದ ಏಕೈಕ ರಾಮ ಆಳಿದ ಸ್ಥಳವೆಂದರೆ ಓರ್ಚಾ, ಅಲ್ಲಿ ಭಗವಾನ್ ರಾಮ ಪಟ್ಟಣದ ಏಕೈಕ ರಾಜನೂ ಆಗಿದ್ದಾನೆ. ಅದು 16 ನೇ ಶತಮಾನ. ಓರ್ಚಾದಲ್ಲಿ ಆದ ಆಡಳಿತ ಮಾಡ್ತಾ ಇದ್ದಿದ್ದು  ರಾಜ ಮಧುಕರ್ ಷಾ. ಆ ರಾಜ ಶ್ರೀಕೃಷ್ಣ ಪರಮಾತ್ಮನ ಅಪ್ರತಿಮ ಭಕ್ತನಾಗಿದ್ದ, ದಿನಾಲೂ ಕೃಷ್ಣಾರಾಧನೆ ಮಾಡದೇ ದಿನದ ಶುರುವೇ ಆಗ್ತಾ ಇರ್ಲಿಲ್ಲಾ. ಸರ್ವಂ ಕೃಷ್ಣ ಮಯಂ ಅಂತ, ಕೃಷ್ಣನ ಉಪಾಸನೆಯಿಂದಲೇ ರಾಜ್ಯಭಾರ ಶುರು ಮಾಡ್ತಾ ಇದ್ದ.

ಇದನ್ನೂ ವೀಕ್ಷಿಸಿ: Today Horoscope: ಧನಸ್ಸುವಿನಿಂದ ಮಕರ ರಾಶಿಗೆ ಕುಜನ ಪರಿವರ್ತನೆಯಾಗಲಿದ್ದು, ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more