ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

Published : Feb 05, 2024, 08:21 AM ISTUpdated : Feb 05, 2024, 08:22 AM IST

ರಾಮನ ಆಗಮನಕ್ಕೆ ಕುಣಿದ ಅಯೋಧ್ಯಾ ನಗರಿ..!
ಬಾಲರಾಮನ ಹೆಸರಲ್ಲಿ ನಡೀತು ಮಹಾ ಉತ್ಸವ..!
ವಿಶ್ವವೇ ತಿರುಗಿ ನೋಡಿದ ಭವ್ಯ ರಾಮಮಂದಿರ..!

ರಾಮ ಲಲ್ಲಾ ಅಂತೂ ಇಂತೂ ಅಯೋಧ್ಯೆಯ ತನ್ನ ಮನೆಗೆ ಬಂದಾಗಿದೆ. ಅಲ್ಲಿ ಪ್ರಾಣ ಪ್ರತಿಷ್ಠೆ ಅದ್ಧೂರಿಯಾಗಿ ನಡೆದಿದೆ. ಇಡೀ ಭಾರತ ಆ ಸಂಭ್ರಮದಲ್ಲಿ ಭಾಗಿಯಾಗಿತ್ತು. ಅಯೋಧ್ಯಾ(Ayodhya) ಅಂದ ಕೂಡಲೇ ರಾಮನೇ ನೆನಪಿಗೆ ಬರ್ತಾನೆ. ಮುಂಬರುವ ದಿನಗಳಲ್ಲಿ ಭಾರತದ ಶ್ರೇಷ್ಟ ಧಾರ್ಮಿಕ ಪ್ರವಾಸಿತಾಣವಾಗೋದ್ರಲ್ಲಿ ಅನುಮಾನವಿಲ್ಲ. ಆದ್ರೆ ವೀಕ್ಷಕರೇ ಅನೇಕರಿಗೆ 2ನೇ ಅಯೋಧ್ಯೆ ಬಗ್ಗೆ ಗೊತ್ತಿರೋದಿಲ್ಲ. ಇದು ಮಧ್ಯ ಪ್ರದೇಶ(Madhya Pradesh) ನಿವಾರಿ ಜಿಲ್ಲೆಯಲ್ಲಿ ಇರೋ ಒಂದು ಚಿಕ್ಕ ಊರು. ಈ ಊರನ್ನು ಎರಡನೇ ಅಯೋಧ್ಯೆ ಅಂತಲೇ ಭಕ್ತರು ಕರೀತಾರೆ. ಈ ಓರ್ಚಾ ಪಟ್ಟಣ ಸೋಜಿಗಗಳ ಆಗರ ಅಂದ್ರೂ ತಪ್ಪಾಗೋದಿಲ್ಲ. ಭಗವಾನ್ ರಾಮನನ್ನು(Lord Rama) ಓರ್ಚಾದ ರಾಜ ಎಂದು ಪರಿಗಣಿಸಲಾಗುತ್ತದೆ. ಇಂದಿಗೂ ಕೂಡ ರಾಮ ಬೇರೆ ಅಲ್ಲ, ಓರ್ಚಾದ ರಾಜ ಬೇರೆ ಅಲ್ಲ. ಅಯೋಧ್ಯೆಯ ಹೊರತಾಗಿ ಭಾರತದ ಏಕೈಕ ರಾಮ ಆಳಿದ ಸ್ಥಳವೆಂದರೆ ಓರ್ಚಾ, ಅಲ್ಲಿ ಭಗವಾನ್ ರಾಮ ಪಟ್ಟಣದ ಏಕೈಕ ರಾಜನೂ ಆಗಿದ್ದಾನೆ. ಅದು 16 ನೇ ಶತಮಾನ. ಓರ್ಚಾದಲ್ಲಿ ಆದ ಆಡಳಿತ ಮಾಡ್ತಾ ಇದ್ದಿದ್ದು  ರಾಜ ಮಧುಕರ್ ಷಾ. ಆ ರಾಜ ಶ್ರೀಕೃಷ್ಣ ಪರಮಾತ್ಮನ ಅಪ್ರತಿಮ ಭಕ್ತನಾಗಿದ್ದ, ದಿನಾಲೂ ಕೃಷ್ಣಾರಾಧನೆ ಮಾಡದೇ ದಿನದ ಶುರುವೇ ಆಗ್ತಾ ಇರ್ಲಿಲ್ಲಾ. ಸರ್ವಂ ಕೃಷ್ಣ ಮಯಂ ಅಂತ, ಕೃಷ್ಣನ ಉಪಾಸನೆಯಿಂದಲೇ ರಾಜ್ಯಭಾರ ಶುರು ಮಾಡ್ತಾ ಇದ್ದ.

ಇದನ್ನೂ ವೀಕ್ಷಿಸಿ: Today Horoscope: ಧನಸ್ಸುವಿನಿಂದ ಮಕರ ರಾಶಿಗೆ ಕುಜನ ಪರಿವರ್ತನೆಯಾಗಲಿದ್ದು, ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more