ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

Published : Feb 05, 2024, 08:21 AM ISTUpdated : Feb 05, 2024, 08:22 AM IST

ರಾಮನ ಆಗಮನಕ್ಕೆ ಕುಣಿದ ಅಯೋಧ್ಯಾ ನಗರಿ..!
ಬಾಲರಾಮನ ಹೆಸರಲ್ಲಿ ನಡೀತು ಮಹಾ ಉತ್ಸವ..!
ವಿಶ್ವವೇ ತಿರುಗಿ ನೋಡಿದ ಭವ್ಯ ರಾಮಮಂದಿರ..!

ರಾಮ ಲಲ್ಲಾ ಅಂತೂ ಇಂತೂ ಅಯೋಧ್ಯೆಯ ತನ್ನ ಮನೆಗೆ ಬಂದಾಗಿದೆ. ಅಲ್ಲಿ ಪ್ರಾಣ ಪ್ರತಿಷ್ಠೆ ಅದ್ಧೂರಿಯಾಗಿ ನಡೆದಿದೆ. ಇಡೀ ಭಾರತ ಆ ಸಂಭ್ರಮದಲ್ಲಿ ಭಾಗಿಯಾಗಿತ್ತು. ಅಯೋಧ್ಯಾ(Ayodhya) ಅಂದ ಕೂಡಲೇ ರಾಮನೇ ನೆನಪಿಗೆ ಬರ್ತಾನೆ. ಮುಂಬರುವ ದಿನಗಳಲ್ಲಿ ಭಾರತದ ಶ್ರೇಷ್ಟ ಧಾರ್ಮಿಕ ಪ್ರವಾಸಿತಾಣವಾಗೋದ್ರಲ್ಲಿ ಅನುಮಾನವಿಲ್ಲ. ಆದ್ರೆ ವೀಕ್ಷಕರೇ ಅನೇಕರಿಗೆ 2ನೇ ಅಯೋಧ್ಯೆ ಬಗ್ಗೆ ಗೊತ್ತಿರೋದಿಲ್ಲ. ಇದು ಮಧ್ಯ ಪ್ರದೇಶ(Madhya Pradesh) ನಿವಾರಿ ಜಿಲ್ಲೆಯಲ್ಲಿ ಇರೋ ಒಂದು ಚಿಕ್ಕ ಊರು. ಈ ಊರನ್ನು ಎರಡನೇ ಅಯೋಧ್ಯೆ ಅಂತಲೇ ಭಕ್ತರು ಕರೀತಾರೆ. ಈ ಓರ್ಚಾ ಪಟ್ಟಣ ಸೋಜಿಗಗಳ ಆಗರ ಅಂದ್ರೂ ತಪ್ಪಾಗೋದಿಲ್ಲ. ಭಗವಾನ್ ರಾಮನನ್ನು(Lord Rama) ಓರ್ಚಾದ ರಾಜ ಎಂದು ಪರಿಗಣಿಸಲಾಗುತ್ತದೆ. ಇಂದಿಗೂ ಕೂಡ ರಾಮ ಬೇರೆ ಅಲ್ಲ, ಓರ್ಚಾದ ರಾಜ ಬೇರೆ ಅಲ್ಲ. ಅಯೋಧ್ಯೆಯ ಹೊರತಾಗಿ ಭಾರತದ ಏಕೈಕ ರಾಮ ಆಳಿದ ಸ್ಥಳವೆಂದರೆ ಓರ್ಚಾ, ಅಲ್ಲಿ ಭಗವಾನ್ ರಾಮ ಪಟ್ಟಣದ ಏಕೈಕ ರಾಜನೂ ಆಗಿದ್ದಾನೆ. ಅದು 16 ನೇ ಶತಮಾನ. ಓರ್ಚಾದಲ್ಲಿ ಆದ ಆಡಳಿತ ಮಾಡ್ತಾ ಇದ್ದಿದ್ದು  ರಾಜ ಮಧುಕರ್ ಷಾ. ಆ ರಾಜ ಶ್ರೀಕೃಷ್ಣ ಪರಮಾತ್ಮನ ಅಪ್ರತಿಮ ಭಕ್ತನಾಗಿದ್ದ, ದಿನಾಲೂ ಕೃಷ್ಣಾರಾಧನೆ ಮಾಡದೇ ದಿನದ ಶುರುವೇ ಆಗ್ತಾ ಇರ್ಲಿಲ್ಲಾ. ಸರ್ವಂ ಕೃಷ್ಣ ಮಯಂ ಅಂತ, ಕೃಷ್ಣನ ಉಪಾಸನೆಯಿಂದಲೇ ರಾಜ್ಯಭಾರ ಶುರು ಮಾಡ್ತಾ ಇದ್ದ.

ಇದನ್ನೂ ವೀಕ್ಷಿಸಿ: Today Horoscope: ಧನಸ್ಸುವಿನಿಂದ ಮಕರ ರಾಶಿಗೆ ಕುಜನ ಪರಿವರ್ತನೆಯಾಗಲಿದ್ದು, ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more