ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

ಕೃಷ್ಣ vs ರಾಮ ಭಕ್ತರ ನಡುವೆ ಸವಾಲು..! ‘ಓರ್ಚಾ’ದ ಶ್ರೀರಾಮನಿಗೆ ಪೊಲೀಸರಿಂದ ಗನ್ ಸೆಲ್ಯೂಟ್..!

Published : Feb 05, 2024, 08:21 AM ISTUpdated : Feb 05, 2024, 08:22 AM IST

ರಾಮನ ಆಗಮನಕ್ಕೆ ಕುಣಿದ ಅಯೋಧ್ಯಾ ನಗರಿ..!
ಬಾಲರಾಮನ ಹೆಸರಲ್ಲಿ ನಡೀತು ಮಹಾ ಉತ್ಸವ..!
ವಿಶ್ವವೇ ತಿರುಗಿ ನೋಡಿದ ಭವ್ಯ ರಾಮಮಂದಿರ..!

ರಾಮ ಲಲ್ಲಾ ಅಂತೂ ಇಂತೂ ಅಯೋಧ್ಯೆಯ ತನ್ನ ಮನೆಗೆ ಬಂದಾಗಿದೆ. ಅಲ್ಲಿ ಪ್ರಾಣ ಪ್ರತಿಷ್ಠೆ ಅದ್ಧೂರಿಯಾಗಿ ನಡೆದಿದೆ. ಇಡೀ ಭಾರತ ಆ ಸಂಭ್ರಮದಲ್ಲಿ ಭಾಗಿಯಾಗಿತ್ತು. ಅಯೋಧ್ಯಾ(Ayodhya) ಅಂದ ಕೂಡಲೇ ರಾಮನೇ ನೆನಪಿಗೆ ಬರ್ತಾನೆ. ಮುಂಬರುವ ದಿನಗಳಲ್ಲಿ ಭಾರತದ ಶ್ರೇಷ್ಟ ಧಾರ್ಮಿಕ ಪ್ರವಾಸಿತಾಣವಾಗೋದ್ರಲ್ಲಿ ಅನುಮಾನವಿಲ್ಲ. ಆದ್ರೆ ವೀಕ್ಷಕರೇ ಅನೇಕರಿಗೆ 2ನೇ ಅಯೋಧ್ಯೆ ಬಗ್ಗೆ ಗೊತ್ತಿರೋದಿಲ್ಲ. ಇದು ಮಧ್ಯ ಪ್ರದೇಶ(Madhya Pradesh) ನಿವಾರಿ ಜಿಲ್ಲೆಯಲ್ಲಿ ಇರೋ ಒಂದು ಚಿಕ್ಕ ಊರು. ಈ ಊರನ್ನು ಎರಡನೇ ಅಯೋಧ್ಯೆ ಅಂತಲೇ ಭಕ್ತರು ಕರೀತಾರೆ. ಈ ಓರ್ಚಾ ಪಟ್ಟಣ ಸೋಜಿಗಗಳ ಆಗರ ಅಂದ್ರೂ ತಪ್ಪಾಗೋದಿಲ್ಲ. ಭಗವಾನ್ ರಾಮನನ್ನು(Lord Rama) ಓರ್ಚಾದ ರಾಜ ಎಂದು ಪರಿಗಣಿಸಲಾಗುತ್ತದೆ. ಇಂದಿಗೂ ಕೂಡ ರಾಮ ಬೇರೆ ಅಲ್ಲ, ಓರ್ಚಾದ ರಾಜ ಬೇರೆ ಅಲ್ಲ. ಅಯೋಧ್ಯೆಯ ಹೊರತಾಗಿ ಭಾರತದ ಏಕೈಕ ರಾಮ ಆಳಿದ ಸ್ಥಳವೆಂದರೆ ಓರ್ಚಾ, ಅಲ್ಲಿ ಭಗವಾನ್ ರಾಮ ಪಟ್ಟಣದ ಏಕೈಕ ರಾಜನೂ ಆಗಿದ್ದಾನೆ. ಅದು 16 ನೇ ಶತಮಾನ. ಓರ್ಚಾದಲ್ಲಿ ಆದ ಆಡಳಿತ ಮಾಡ್ತಾ ಇದ್ದಿದ್ದು  ರಾಜ ಮಧುಕರ್ ಷಾ. ಆ ರಾಜ ಶ್ರೀಕೃಷ್ಣ ಪರಮಾತ್ಮನ ಅಪ್ರತಿಮ ಭಕ್ತನಾಗಿದ್ದ, ದಿನಾಲೂ ಕೃಷ್ಣಾರಾಧನೆ ಮಾಡದೇ ದಿನದ ಶುರುವೇ ಆಗ್ತಾ ಇರ್ಲಿಲ್ಲಾ. ಸರ್ವಂ ಕೃಷ್ಣ ಮಯಂ ಅಂತ, ಕೃಷ್ಣನ ಉಪಾಸನೆಯಿಂದಲೇ ರಾಜ್ಯಭಾರ ಶುರು ಮಾಡ್ತಾ ಇದ್ದ.

ಇದನ್ನೂ ವೀಕ್ಷಿಸಿ: Today Horoscope: ಧನಸ್ಸುವಿನಿಂದ ಮಕರ ರಾಶಿಗೆ ಕುಜನ ಪರಿವರ್ತನೆಯಾಗಲಿದ್ದು, ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more