ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

Published : Jun 19, 2022, 03:59 PM IST

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ, ಮೈಸೂರು, ಮದ್ದೂರುಗಳಲ್ಲಿ ಶಾಂತಿಯುತ ಹೋರಾಟಗಳು ನಡೆದಿದ್ದರೆ, ಧಾರವಾಡದಲ್ಲಿ ಮಾತ್ರ ಪ್ರತಿಭಟನೆ ಬಳಿಕ ಕಲ್ಲು ತೂರಾಟ ನಡೆದಿದ್ದು ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ 30 ಮಂದಿಯನ್ನು ಬಂಧಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೈಋುತ್ಯ ರೈಲ್ವೆ ವಲಯ ಹುಬ್ಬಳ್ಳಿ ಶ್ರಿ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಹೈ ಅಲರ್ಚ್‌ ಘೋಷಿಸಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿರೋಧ ಯಾಕೆ.? 

ಕೋವಿಡ್‌ ಹಿನ್ನೆಲೆಯಲ್ಲಿ 2 ವರ್ಷದಿಂದ ದೇಶಾದ್ಯಂತ ಸೇನಾ ನೇಮಕಾತಿ ನಡೆದಿಲ್ಲ.  ಈಗ ಅಗ್ನಿಪಥ ಯೋಜನೆಯಡಿ ನೇಮಕವಾದರೆ ಸುದೀರ್ಘ ಉದ್ಯೋಗ ಅವಕಾಶವಿಲ್ಲ. ಹಿಂದಿನ ನೇಮಕಾತಿ ವೇಳೆ ಕನಿಷ್ಠ 14 ವರ್ಷ ಸೇವೆ, ಬಳಿಕ ಪಿಂಚಣಿ ಅವಕಾಶ ಇತ್ತು. ಹೊಸ ಯೋಜನೆಯಲ್ಲಿ ಸೇವಾ ಭದ್ರತೆ ಇಲ್ಲ, 4 ವರ್ಷ ಬಳಿಕ ಪಿಂಚಣಿಯೂ ಸಿಗದು. ರೆಜಿಮೆಂಟ್‌ ನೀತಿ ಬದಲಾದರೆ, ನೇಮಕದಲ್ಲಿ ಸ್ಥಳೀಯ ಪ್ರಾತಿನಿಧ್ಯ ರದ್ದಾಗುವ ಭೀತಿ ಕಾಡುತ್ತಿದೆ. ಇದು ನಿಜನಾ..? ಇದರ ರೂಪುರೇಷೆಗಳೇನು..? ಇಲ್ಲಿದೆ ಸವಿವರ 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more