ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

Published : Jun 19, 2022, 03:59 PM IST

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ, ಮೈಸೂರು, ಮದ್ದೂರುಗಳಲ್ಲಿ ಶಾಂತಿಯುತ ಹೋರಾಟಗಳು ನಡೆದಿದ್ದರೆ, ಧಾರವಾಡದಲ್ಲಿ ಮಾತ್ರ ಪ್ರತಿಭಟನೆ ಬಳಿಕ ಕಲ್ಲು ತೂರಾಟ ನಡೆದಿದ್ದು ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ 30 ಮಂದಿಯನ್ನು ಬಂಧಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೈಋುತ್ಯ ರೈಲ್ವೆ ವಲಯ ಹುಬ್ಬಳ್ಳಿ ಶ್ರಿ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಹೈ ಅಲರ್ಚ್‌ ಘೋಷಿಸಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿರೋಧ ಯಾಕೆ.? 

ಕೋವಿಡ್‌ ಹಿನ್ನೆಲೆಯಲ್ಲಿ 2 ವರ್ಷದಿಂದ ದೇಶಾದ್ಯಂತ ಸೇನಾ ನೇಮಕಾತಿ ನಡೆದಿಲ್ಲ.  ಈಗ ಅಗ್ನಿಪಥ ಯೋಜನೆಯಡಿ ನೇಮಕವಾದರೆ ಸುದೀರ್ಘ ಉದ್ಯೋಗ ಅವಕಾಶವಿಲ್ಲ. ಹಿಂದಿನ ನೇಮಕಾತಿ ವೇಳೆ ಕನಿಷ್ಠ 14 ವರ್ಷ ಸೇವೆ, ಬಳಿಕ ಪಿಂಚಣಿ ಅವಕಾಶ ಇತ್ತು. ಹೊಸ ಯೋಜನೆಯಲ್ಲಿ ಸೇವಾ ಭದ್ರತೆ ಇಲ್ಲ, 4 ವರ್ಷ ಬಳಿಕ ಪಿಂಚಣಿಯೂ ಸಿಗದು. ರೆಜಿಮೆಂಟ್‌ ನೀತಿ ಬದಲಾದರೆ, ನೇಮಕದಲ್ಲಿ ಸ್ಥಳೀಯ ಪ್ರಾತಿನಿಧ್ಯ ರದ್ದಾಗುವ ಭೀತಿ ಕಾಡುತ್ತಿದೆ. ಇದು ನಿಜನಾ..? ಇದರ ರೂಪುರೇಷೆಗಳೇನು..? ಇಲ್ಲಿದೆ ಸವಿವರ 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more