ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

Published : Jun 19, 2022, 03:59 PM IST

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ, ಮೈಸೂರು, ಮದ್ದೂರುಗಳಲ್ಲಿ ಶಾಂತಿಯುತ ಹೋರಾಟಗಳು ನಡೆದಿದ್ದರೆ, ಧಾರವಾಡದಲ್ಲಿ ಮಾತ್ರ ಪ್ರತಿಭಟನೆ ಬಳಿಕ ಕಲ್ಲು ತೂರಾಟ ನಡೆದಿದ್ದು ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ 30 ಮಂದಿಯನ್ನು ಬಂಧಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೈಋುತ್ಯ ರೈಲ್ವೆ ವಲಯ ಹುಬ್ಬಳ್ಳಿ ಶ್ರಿ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಹೈ ಅಲರ್ಚ್‌ ಘೋಷಿಸಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿರೋಧ ಯಾಕೆ.? 

ಕೋವಿಡ್‌ ಹಿನ್ನೆಲೆಯಲ್ಲಿ 2 ವರ್ಷದಿಂದ ದೇಶಾದ್ಯಂತ ಸೇನಾ ನೇಮಕಾತಿ ನಡೆದಿಲ್ಲ.  ಈಗ ಅಗ್ನಿಪಥ ಯೋಜನೆಯಡಿ ನೇಮಕವಾದರೆ ಸುದೀರ್ಘ ಉದ್ಯೋಗ ಅವಕಾಶವಿಲ್ಲ. ಹಿಂದಿನ ನೇಮಕಾತಿ ವೇಳೆ ಕನಿಷ್ಠ 14 ವರ್ಷ ಸೇವೆ, ಬಳಿಕ ಪಿಂಚಣಿ ಅವಕಾಶ ಇತ್ತು. ಹೊಸ ಯೋಜನೆಯಲ್ಲಿ ಸೇವಾ ಭದ್ರತೆ ಇಲ್ಲ, 4 ವರ್ಷ ಬಳಿಕ ಪಿಂಚಣಿಯೂ ಸಿಗದು. ರೆಜಿಮೆಂಟ್‌ ನೀತಿ ಬದಲಾದರೆ, ನೇಮಕದಲ್ಲಿ ಸ್ಥಳೀಯ ಪ್ರಾತಿನಿಧ್ಯ ರದ್ದಾಗುವ ಭೀತಿ ಕಾಡುತ್ತಿದೆ. ಇದು ನಿಜನಾ..? ಇದರ ರೂಪುರೇಷೆಗಳೇನು..? ಇಲ್ಲಿದೆ ಸವಿವರ 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more